ಚಾಮರಾಜನಗರ : ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಕೆ.ಅನ್ನದಾನಿ ಅವರು ತಮ್ಮ ಬೆಂಬಲಿಗರೊಂದಿಗೆ ಕಾಲ್ನಡಿಗೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನಿಗೆ ಹರಕೆ ಸಲ್ಲಿಸಿದ್ದಾರೆ. ಕೊರೊನಾ ತಡೆಗಾಗಿ ಮಾದಪ್ಪನ ಬಳಿ ಹರಕೆ ಹೊತ್ತಿದ್ದ ಅವರು ಸುಮಾರು 103 ಕಿ.ಮೀ ಪಾದಯಾತ್ರೆ ಹೊರಟು ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು ಕಾಲ್ನಡಿಗೆಯಲ್ಲಿ ಮಾದಪ್ಪನ ಯಾತ್ರೆ ಮಾಡ್ತಿದ್ದೇನೆ. 2019 ರಲ್ಲಿ ಕೊರೊನಾ ಮೊದಲ ಹಾಗೂ ಎರಡೂ ಅಲೆ ಇತ್ತು, ಆ ಸಂದರ್ಭದಲ್ಲಿ ದೇವರ ಮೊರೆ ಹೋಗಲಾಗಿತ್ತು. ಎಲ್ಲ ಧರ್ಮದವರು ದೇವರ ಮೊರೆ ಹೋಗಿದ್ರು. ಕೊರೊನಾ ತಡೆಗಾಗಿ ಹರಕೆ ಮಾಡಿಕೊಳ್ಳಲಾಗಿತ್ತು. ಸುಮಾರು 100 ಕಿ.ಮೀ ಕಾಲ್ನಡಿಗೆಯಲ್ಲಿ ಪಾದಯಾತ್ರೆ ಮಾಡ್ತಿದ್ದೇನೆ.
ಮಾದಪ್ಪನ ಚಿನ್ನದ ತೇರು ಎಳಿಸಿ, ಜನರಿ ಯಾವ ಸಂಕಷ್ಟ ಬಾರದ ರೀತಿ ಪ್ರಾರ್ಥನೆ ಮಾಡಿ ಎರಡೂ ರಾತ್ರಿ,ಮೂರು ಹಗಲು ಪಾದಯಾತ್ರೆ ಇರುತ್ತದೆ.ಎಂದರು.
ಮುಂದುವರಿದು 2023ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಆಗಲೂ ಸಹ ಮಾದಪ್ಪನ ಸನ್ನಿಧಿಗೆ ಬಂದು ಪಾದಯಾತ್ರೆ ಮಾಡುತ್ತೇನೆ ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…