ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ 2022-23ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ಇಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಬಿ.ಆರ್.ತಿಳಿಸಿದರು.
ಮೈಸೂರು ರಾಜರು ತಮ್ಮ ಆಳ್ವಿಕೆಯ ಸಮಯದಲ್ಲಿ ಜನರು ವಿಶ್ರಾಂತಿ ಪಡೆಯಲು ತಂಡೀ ಸಡಕ್ ನ್ನು ನಿರ್ಮಿಸುತ್ತಿದ್ದರು. ಅದರ ಪ್ರತಿರೂಪವನ್ನು ಗಾಜಿನ ಮನೆಯ ಮುಂದೆ ನಿರ್ಮಿಸಲಾಗುತ್ತದೆ ಎಂದರು.
ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…
ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…
ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…
ಹೆಚ್.ಎಸ್. ದಿನೇಶ್ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…