ಮೈಸೂರು: ಫೆ.8ರಂದು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾ ಉತ್ಸವ ‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನಲ್ಲಿ ಮೈಸೂರಿನ ವರ್ಷ(13 ವರ್ಷ) ಮತ್ತು ನಮ್ರತಾ (9 ವರ್ಷ) ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು ಕಳರಿ ಸಾಧನ ಮುಖ್ಯಸ್ಥ ವರುಣ್ ಯಾದವ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಇಬ್ಬರು ಹೆಣ್ಣುಮಕ್ಕಳು ಕಳರಿ ಪಯಟ್ಟು ವಿಭಾಗದಲ್ಲಿ ಮೈಸೂರಿನಿಂದ ಪ್ರತಿನಿಧಿಸುತ್ತಿರುವ ಮೊದಲ ಕ್ರೀಡಾಪಟುಗಳಾಗಿದ್ದಾರೆ. ಕರ್ನಾಟಕದಿಂದ 18 ಮಂದಿ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದು, 16 ಮಂದಿ ಬೆಂಗಳೂರು ಮೂಲದವರು ಮತ್ತು ಇಬ್ಬರು ಮೈಸೂರಿನ ಕುವರಿಯರು ಎಂದು ವಿವರಿಸಿದರು. ಈ ಸ್ಪರ್ಧೆಯು ಸಬ್ ಜೂನಿಯರ್ ಗರ್ಲ್ಸ್ ಮತ್ತು ಜೂನಿಯರ್ ಗರ್ಲ್ಸ್ ವಿಭಾಗದಲ್ಲಿ ನಡೆಯುತ್ತದೆ. ಪರಸ್ಪರ ಕಾದಾಟ ಇರುವುದಿಲ್ಲ, ಕಲೆಯ ಪ್ರದರ್ಶನವಿರುತ್ತದೆ ಎಂದು ತಿಳಿಸಿದರು.
ಕಳರಿ ಪಟುಗಳಾದ ವರ್ಷ ಮತ್ತು ನಮ್ರತಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…