ಗುಂಡ್ಲುಪೇಟೆ: ತಾಲ್ಲೂಕಿನ ಕುರುಬ ಜನಾಂಗದ ಮುಖಂಡ ಎಲ್.ಸುರೇಶ್ ಕಾಂಗ್ರೆಸ್ ತೊರೆದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶಾಸಕ ನಿರಂಜನ್ ಕುಮಾರ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಕಳೆದ ಚುನಾವಣೆಯಲ್ಲಿ ಬಿಜೆಪಿಯಲ್ಲಿಯೇ ಇದ್ದ ಎಲ್.ಸುರೇಶ್ ಬಿಜೆಪಿ ಮಂಡಲಾಧ್ಯಕ್ಷರಾಗಿದ್ದರು. ನಂತರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈಗ ಮತ್ತೆ ಮರಳಿ ಬಿಜೆಪಿ ತೆಕ್ಕೆಗೆ ಬಂದಿದ್ದಾರೆ.
ಜಿಲ್ಲಾ ಉಪಾಧ್ಯಕ್ಷ ಹಿರೀಕಾಟಿ ಸೋಮಶೇಖರ್, ಮಂಡಲಾಧ್ಯಕ್ಷ ಜಗದೀಶ್, ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್, ಮಲ್ಲಿಕಾರ್ಜುನಪ್ಪ ಮತ್ತಿತರರು ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…