ಜಿಲ್ಲೆಗಳು

ಮಹಿಳೆ ನಾಪತ್ತೆ, ಸುಳಿವಿಗಾಗಿ ಮನವಿ

ಸರಗೂರು : ಗೊಂತಗಾಲದಹುಂಡಿ ಗ್ರಾಮದ ನಾಗಮಣಿ(೨೬) ಎಂಬ ಮಹಿಳೆಯು ಕಳೆದ ಅ.31 ರಂದು ಮನೆಯಿಂದ ಹೊರ ಹೋದವರು ಈವರೆವಿಗೂ ಪತ್ತೆಯಾಗಿಲ್ಲ ಎಂದು ಸರಗೂರು ಠಾಣೆಯಲ್ಲಿ ದೂರು ದಾಖಲಾಗಿಸಲಾಗಿದೆ.

ಇವರು ಅಂದು ಬೆಳಿಗ್ಗೆ ಮನೆಯಲ್ಲಿ ಯಾರಿಗೂ ಹೇಳದೆ ಹೋದವರು ಇದುವರೆಗೂ ವಾಪಸ್ ಬಂದಿಲ್ಲ ಎಂದು ಆಕೆಯ ಪತಿ ಚಿಕ್ಕನಾಯಕ ಸರಗೂರು ಪೊಲೀಸ್ ಠಾಣೆಗೆ ದೂರನ್ನು ಸಲ್ಲಿಸಿ ಸುಳಿವಿಗಾಗಿ ಮನವಿ ಮಾಡಿದ್ದಾರೆ.

ಚಹರೆ: ದುಂಡುಮುಖ, ಬೆಳಿಯ ಬಣ್ಣ, ಸಾಧಾರಣ ಮೈಕಟ್ಟು, ೪.೫ ಅಡಿ ಎತ್ತರ , ಗದ್ದದ ಕೆಳಗಡೆ ಗಾಯದ ಗುರುತಿದೆ. ಕನ್ನಡ ಮಾತನಾಡುತ್ತಾರೆ. ಈ ಮಹಿಳೆಯ ಬಗ್ಗೆ ಮಾಹಿತಿ ತಿಳಿದಲ್ಲಿ ಸರಗೂರು ಪೊಲೀಸ್ ಠಾಣೆಯನ್ನು (೦೮೨೨೮-೨೬೫೫೪೨, ಮೊ.ಸಂ.:೯೪೮೦೮೦೫೦೬೪) ಸಂಪರ್ಕಿಸುವಂತೆ ಕೋರಲಾಗಿದೆ.

andolanait

Recent Posts

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

52 mins ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

54 mins ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

55 mins ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

57 mins ago

ನಿಯಮ ಮೀರಿ ನಿರ್ಮಿಸಿರುವ ಕಟ್ಟಡ ತೆರವಿಗೆ ಸೂಚನೆ

ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…

1 hour ago

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…

1 hour ago