ಸರಗೂರು : ಗೊಂತಗಾಲದಹುಂಡಿ ಗ್ರಾಮದ ನಾಗಮಣಿ(೨೬) ಎಂಬ ಮಹಿಳೆಯು ಕಳೆದ ಅ.31 ರಂದು ಮನೆಯಿಂದ ಹೊರ ಹೋದವರು ಈವರೆವಿಗೂ ಪತ್ತೆಯಾಗಿಲ್ಲ ಎಂದು ಸರಗೂರು ಠಾಣೆಯಲ್ಲಿ ದೂರು ದಾಖಲಾಗಿಸಲಾಗಿದೆ.
ಇವರು ಅಂದು ಬೆಳಿಗ್ಗೆ ಮನೆಯಲ್ಲಿ ಯಾರಿಗೂ ಹೇಳದೆ ಹೋದವರು ಇದುವರೆಗೂ ವಾಪಸ್ ಬಂದಿಲ್ಲ ಎಂದು ಆಕೆಯ ಪತಿ ಚಿಕ್ಕನಾಯಕ ಸರಗೂರು ಪೊಲೀಸ್ ಠಾಣೆಗೆ ದೂರನ್ನು ಸಲ್ಲಿಸಿ ಸುಳಿವಿಗಾಗಿ ಮನವಿ ಮಾಡಿದ್ದಾರೆ.
ಚಹರೆ: ದುಂಡುಮುಖ, ಬೆಳಿಯ ಬಣ್ಣ, ಸಾಧಾರಣ ಮೈಕಟ್ಟು, ೪.೫ ಅಡಿ ಎತ್ತರ , ಗದ್ದದ ಕೆಳಗಡೆ ಗಾಯದ ಗುರುತಿದೆ. ಕನ್ನಡ ಮಾತನಾಡುತ್ತಾರೆ. ಈ ಮಹಿಳೆಯ ಬಗ್ಗೆ ಮಾಹಿತಿ ತಿಳಿದಲ್ಲಿ ಸರಗೂರು ಪೊಲೀಸ್ ಠಾಣೆಯನ್ನು (೦೮೨೨೮-೨೬೫೫೪೨, ಮೊ.ಸಂ.:೯೪೮೦೮೦೫೦೬೪) ಸಂಪರ್ಕಿಸುವಂತೆ ಕೋರಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…