ಹನೂರು: ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕೆರೆ ಕೋಡಿ ಬಿದ್ದು ಮನೆಗಳಿಗೆ ನೀರು ನುಗ್ಗಿದ್ದ ಸ್ಥಳಗಳಿಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು .
ಕಳೆದ 3ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಉಡುತೊರೆ ಜಲಾಶಯ ದಿಂದ ಅತಿ ಹೆಚ್ಚು ನೀರು ಬಿಟ್ಟ ಪರಿಣಾಮ ಕುರುಬರ ದೊಡ್ಡಿ ಗ್ರಾಮದ ವಿವಿಧ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿ ದಿನಸಿ ಪದಾರ್ಥಗಳು ಸೇರಿದಂತೆ ಗೃಹೋಪಯೋಗಿ ವಸ್ತುಗಳು ಹಾನಿಯಾಗಿದ್ದವು.
ಇದಲ್ಲದೆ ಜೆಸಿಬಿಯನ್ನು ಕರೆಸಿ ಮಳೆಯ ನೀರು ಸರಾಗವಾಗಿ ಹರಿದುಹೋಗಲು ಗಿಡಗಂಟಿಗಳನ್ನು ತೆರವುಗೊಳಿಸಿ ಅನುವು ಮಾಡಿಕೊಡಲಾಯಿತು.
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…