ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಂದ ನಾಮಕರಣ
ಮೈಸೂರು: ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಹೆಣ್ಣಾನೆ ಲಕ್ಷ್ಮೀಗೆ ಜನಿಸಿದ್ದ ಗಂಡು ಆನೆಗೆ ಶ್ರೀದತ್ತಾತ್ರೇಯ ಹೆಸರನ್ನು ನಾಮಕರಣ ಮಾಡಲಾಗಿದೆ.
ಮಂಗಳವಾರ ರಾತ್ರಿ ದಿಢೀರನೇ ಲಕ್ಷ್ಮೀ ಆನೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದ ಅಧಿಕಾರಿಗಳು ತಕ್ಷಣವೇ ಅರಮನೆ ಆನೆ ಲಾಯಕ್ಕೆ ಕರೆತರುವ ಕೆಲಸ ಮಾಡಿತ್ತು. ನಂತರ ಸಂಜೆ 7 ಗಂಟೆಯ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಬುಧವಾರ ಲಕ್ಷ್ಮೀ ಮತ್ತು ಪುತ್ರ ಗಂಡು ಆನೆಯ ಆರೋಗ್ಯವನ್ನು ವಿಚಾರಿಸಲು ಆಗಮಿಸಿದ್ದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಒಂದು ಒಳ್ಳೆಯ ಹೆಸರನ್ನು ಇಡುವಂತೆ ಡಿಸಿಎಫ್ ಡಾ.ವಿ.ಕರಿಕಾಳನ್ ಕೋರಿಕೊಂಡಿದ್ದರು.
ಇದಲ್ಲದೆ,ನಗರಪಾಲಿಕೆ ಸದಸ್ಯ ಲೋಕೇಶ್ ಅವರು ಶ್ರೀಕಂಠದತ್ತ ಎಂಬಹೆಸರನ್ನು ಇಡುವಂತೆ ಮನವಿ ಸಲ್ಲಿಸಿದ್ದರು. ಇದೀಗ ಪ್ರಮೋದಾದೇವಿ ಅವರು ಸೂಚಿಸಿದ್ದ ಶ್ರೀದತ್ತಾತ್ತೇಯ ಎನ್ನುವ ಹೆಸರನ್ನು ನಾಮಕರಣ ಮಾಡಲಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…