ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಂದ ನಾಮಕರಣ
ಮೈಸೂರು: ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಹೆಣ್ಣಾನೆ ಲಕ್ಷ್ಮೀಗೆ ಜನಿಸಿದ್ದ ಗಂಡು ಆನೆಗೆ ಶ್ರೀದತ್ತಾತ್ರೇಯ ಹೆಸರನ್ನು ನಾಮಕರಣ ಮಾಡಲಾಗಿದೆ.
ಮಂಗಳವಾರ ರಾತ್ರಿ ದಿಢೀರನೇ ಲಕ್ಷ್ಮೀ ಆನೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದ ಅಧಿಕಾರಿಗಳು ತಕ್ಷಣವೇ ಅರಮನೆ ಆನೆ ಲಾಯಕ್ಕೆ ಕರೆತರುವ ಕೆಲಸ ಮಾಡಿತ್ತು. ನಂತರ ಸಂಜೆ 7 ಗಂಟೆಯ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಬುಧವಾರ ಲಕ್ಷ್ಮೀ ಮತ್ತು ಪುತ್ರ ಗಂಡು ಆನೆಯ ಆರೋಗ್ಯವನ್ನು ವಿಚಾರಿಸಲು ಆಗಮಿಸಿದ್ದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಒಂದು ಒಳ್ಳೆಯ ಹೆಸರನ್ನು ಇಡುವಂತೆ ಡಿಸಿಎಫ್ ಡಾ.ವಿ.ಕರಿಕಾಳನ್ ಕೋರಿಕೊಂಡಿದ್ದರು.
ಇದಲ್ಲದೆ,ನಗರಪಾಲಿಕೆ ಸದಸ್ಯ ಲೋಕೇಶ್ ಅವರು ಶ್ರೀಕಂಠದತ್ತ ಎಂಬಹೆಸರನ್ನು ಇಡುವಂತೆ ಮನವಿ ಸಲ್ಲಿಸಿದ್ದರು. ಇದೀಗ ಪ್ರಮೋದಾದೇವಿ ಅವರು ಸೂಚಿಸಿದ್ದ ಶ್ರೀದತ್ತಾತ್ತೇಯ ಎನ್ನುವ ಹೆಸರನ್ನು ನಾಮಕರಣ ಮಾಡಲಾಗಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…