ಹನೂರು: ಲಂಬಾಣಿ ಸಮುದಾಯಕ್ಕೆ ಸರ್ಕಾರಿ ಜಮೀನನ್ನು ಖಾಸಗಿ ಜಮೀನು ಎಂದು ಮಾರಾಟ ಮಾಡಿ ಲಕ್ಷಾಂತರ ರೂ.ಗಳನ್ನು ದೋಖ ಮಾಡಿರುವ ಸಮಾಜ ಸೇವಕ ನಿಶಾಂತ್ ಬೆಂಬಲಿಗರು ಸಮುದಾಯದವರನ್ನು ಕಿಡಿಗೇಡಿಗಳು ಎಂದು ಹೇಳಿರುವುದು ಖಂಡನೀಯ ಎಂದು ದಿನ್ನಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುರುಗೇಶ್ ಆಕ್ರೋಶ ವ್ಯಕ್ತಪಡಿಸಿದರು.
ರವೀಂದ್ರ ಹಾಗೂ ಮುಖಂಡ ಕಣ್ಣಪ್ಪ ರವರುಗಳು ಬೇರೆ ಸಮುದಾಯದವರಿಗೆ ಮೋಸ ವಂಚನೆ ಮಾಡಿದ್ದರೆ ಸರಿಯಾದ ದಾಖಲೆ ಕೊಡಿ ನಾನು ಹೋರಾಟ ಮಾಡಲು ಸದಾ ಸಿದ್ಧನಿದ್ದೇನೆ ನಾನು ನಮ್ಮ ಸಮಾಜದ ಜತೆಗೆ ಇತರರಿಗೂ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತೇನೆ ಎಂದು ತಿಳಿಸಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…