ಮೈಸೂರು : ಕಲಿಕೆಗಾಗಿ ಸಿಗುವ ಯಾವುದೇ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಕಲಿಕೆಯು ನಿರಂತರವಾಗಿರಬೇಕು ಎಂದು ಹಿರಿಯ ಚಲನಚಿತ್ರ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೇಳಿದರು.
ದಸರಾ ಚಲನಚಿತ್ರೋತ್ಸವದ ವಿಶೇಷಾಧಿಕಾರಿ ಆರ್.ಶೇಷ ಅವರು ಮಾತನಾಡಿ, ಇಂತಹ ಕಾರ್ಯಾಗಾರವನ್ನು ಶಿಬಿರಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೆ ಚಲನಚಿತ್ರೋತ್ಸವವು ಶೀಘ್ರವಾಗಿ ನಡೆಲಿದ್ದು ಅದರ ಉದ್ಘಾಟನೆಯನ್ನು ಚಲನಚಿತ್ರ ನಟ ಶಿವರಾಜ್ ಕುಮಾರ್ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಕೆಯ ಸಹಾಯಕ ನಿದೇಶಕರಾದ ಹಾಗೂ ಚಲನಚಿತ್ರ ಉಪಸಮಿತಿಯ ಕಾರ್ಯದರ್ಶಿ ಟಿ.ಕೆ ಹರೀಶ್, ನಿರ್ದೇಶಕರಾದ ಮಂಸೋರೆ, ಪ್ರವೀಣ್ ಕೃಪಾಕರ್ ಸೇರಿದಂತೆ ಇತರರು ಹಾಜರಿದ್ದರು.
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…
ಬೆಂಗಳೂರು: ಬಿಗ್ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…