ಮೈಸೂರು : ಕಲಿಕೆಗಾಗಿ ಸಿಗುವ ಯಾವುದೇ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಕಲಿಕೆಯು ನಿರಂತರವಾಗಿರಬೇಕು ಎಂದು ಹಿರಿಯ ಚಲನಚಿತ್ರ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೇಳಿದರು.
ದಸರಾ ಚಲನಚಿತ್ರೋತ್ಸವದ ವಿಶೇಷಾಧಿಕಾರಿ ಆರ್.ಶೇಷ ಅವರು ಮಾತನಾಡಿ, ಇಂತಹ ಕಾರ್ಯಾಗಾರವನ್ನು ಶಿಬಿರಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೆ ಚಲನಚಿತ್ರೋತ್ಸವವು ಶೀಘ್ರವಾಗಿ ನಡೆಲಿದ್ದು ಅದರ ಉದ್ಘಾಟನೆಯನ್ನು ಚಲನಚಿತ್ರ ನಟ ಶಿವರಾಜ್ ಕುಮಾರ್ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಕೆಯ ಸಹಾಯಕ ನಿದೇಶಕರಾದ ಹಾಗೂ ಚಲನಚಿತ್ರ ಉಪಸಮಿತಿಯ ಕಾರ್ಯದರ್ಶಿ ಟಿ.ಕೆ ಹರೀಶ್, ನಿರ್ದೇಶಕರಾದ ಮಂಸೋರೆ, ಪ್ರವೀಣ್ ಕೃಪಾಕರ್ ಸೇರಿದಂತೆ ಇತರರು ಹಾಜರಿದ್ದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…