ಗುಂಡ್ಲುಪೇಟೆ: ತಾಲ್ಲೂಕಿನ ಗೋಪಾಲಪುರ ಗ್ರಾಮದ ಅನೇಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.
ಶಾಂತಪ್ಪ, ಪರಮೇಶ್ವರಪ್ಪ, ಮಾಧು, ಮಂಜು, ಮಹೇಶ್, ಪ್ರಕಾಶ, ರಾಜಶೇಖರ್, ಶಿವಪ್ಪ, ನಾಗೇಶ, ಕೊಂಗಳಪ್ಪ, ಕುಮಾರ, ಭೋಗಪ್ಪ, ಗಂಗಾಧರ, ಪ್ರಕಾಶ, ಸೃಜನ್, ನಾಗಪ್ಪ, ವೀರಭದ್ರಪ್ಪ, ಗಂಗಪ್ಪ,ಮಲ್ಲಪ್ಪ, ಗುಶಾಂತಪ್ಪ, ರೂಪೇಶ್, ಮಹೆಶ, ನಾಗೇಶ ಮತ್ತಿತರರು ಬಿಜೆಪಿಗೆ ಸೇರ್ಪಡೆಯಾದರು.
ಮುಖಂಡರಾದ ಗವಿಯಪ್ಪ, ಮಾದಪ್ಪ, ಗುರುಸ್ವಾಮಪ್ಪ, ಗೋಪಾಲ್, ಪ್ರಭುಸ್ವಾಮಿ, ಸಿದ್ದಪ್ಪ, ನಿಟ್ರೆ ನಾಗರಾಜಪ್ಪ, ಎಪಿಎಂಸಿ ಅಧ್ಯಕ್ಷ ಕಮರಹಳ್ಳಿ ರವಿ, ಕನ್ನೇಗಾಲ ಸ್ವಾಮಿ, ಪ್ರಣಯ್, ಮಹೇಶ್ ಮತ್ತಿತರರು ಹಾಜರಿದ್ದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…