ಗುಂಡ್ಲುಪೇಟೆ: ತಾಲ್ಲೂಕಿನ ಗೋಪಾಲಪುರ ಗ್ರಾಮದ ಅನೇಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.
ಶಾಂತಪ್ಪ, ಪರಮೇಶ್ವರಪ್ಪ, ಮಾಧು, ಮಂಜು, ಮಹೇಶ್, ಪ್ರಕಾಶ, ರಾಜಶೇಖರ್, ಶಿವಪ್ಪ, ನಾಗೇಶ, ಕೊಂಗಳಪ್ಪ, ಕುಮಾರ, ಭೋಗಪ್ಪ, ಗಂಗಾಧರ, ಪ್ರಕಾಶ, ಸೃಜನ್, ನಾಗಪ್ಪ, ವೀರಭದ್ರಪ್ಪ, ಗಂಗಪ್ಪ,ಮಲ್ಲಪ್ಪ, ಗುಶಾಂತಪ್ಪ, ರೂಪೇಶ್, ಮಹೆಶ, ನಾಗೇಶ ಮತ್ತಿತರರು ಬಿಜೆಪಿಗೆ ಸೇರ್ಪಡೆಯಾದರು.
ಮುಖಂಡರಾದ ಗವಿಯಪ್ಪ, ಮಾದಪ್ಪ, ಗುರುಸ್ವಾಮಪ್ಪ, ಗೋಪಾಲ್, ಪ್ರಭುಸ್ವಾಮಿ, ಸಿದ್ದಪ್ಪ, ನಿಟ್ರೆ ನಾಗರಾಜಪ್ಪ, ಎಪಿಎಂಸಿ ಅಧ್ಯಕ್ಷ ಕಮರಹಳ್ಳಿ ರವಿ, ಕನ್ನೇಗಾಲ ಸ್ವಾಮಿ, ಪ್ರಣಯ್, ಮಹೇಶ್ ಮತ್ತಿತರರು ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…