ಹನೂರು : ಹಲವಾರು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ನರಭಕ್ಷಕ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದ್ದಾರೆ .
ತಾಲೂಕಿನ ಕೆ ವಿ ಎನ್ ದೊಡ್ಡಿ, ಕೆಂಚಯ್ಯನದೊಡ್ಡಿ, ಭಾಗದ ಜನರನ್ನು ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಕೆಂಚಯ್ಯನದೊಡ್ಡಿಗ್ರಾಮದ ಅರಣ್ಯ ಪ್ರದೇಶದ ಬಳಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ಸೆರೆ ಸಿಕ್ಕ ಚಿರತೆ : ಹಲವಾರು ಹಸು, ಮೇಕೆಗಳು ಸಾಲದು ಎಂಬಂತೆ ಮನುಷ್ಯನನ್ನು ಸಹ ಕೊಂದು ಈ ಭಾಗದ ಜನರ ನಿದ್ದೆಗೆಡಿಸಿತ್ತು.ಹಲವಾರು ದಿನಗಳಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳಿಗೂ ಸಹ ನಿದ್ದೆಗೆಡಿಸಿತ್ತು. ಇದರಿಂದ ಎಲ್ಲರಿಗೂ ತೊಂದರೆಯಾಗಿತ್ತು. ಕೊನೆಗೂ ಕೆಂಚಯ್ಯನದೊಡ್ಡಿ ಬಳಿ ಸಿಕ್ಕಿ ಬಿದ್ದಿದೆ.
ನಿಟ್ಟುಸಿರು ಬಿಟ್ಟ ಜನತೆ : ಈ ಭಾಗದ ಜನತೆ ಕಳೆದ ಹಲವಾರು ದಿನಗಳಿಂದ ಜೀವ ಭಯದಲ್ಲೇ ಕಾಲ ದೂಡುತ್ತಿದ್ದರು.ಕಾಡಿಗೆ ತೆರಳಲು ಹಸು ಕರುಗಳಿಗೆ ಮೇವು ತರಲು ಸಹ ಜನ ಕಷ್ಟ ಪಡುವಂತಹ ಸಮಯ ತುಂಬಾ ಇತ್ತು.. ಚಿರತೆ ಭಯದಲ್ಲಿ ಜನ ತುಂಬಾ ಹೈರಾಣಗಿದ್ದರು.ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸೆರೆಹಿಡಿಯುವಂತೆ ಒತ್ತಾಯಿಸಿದ್ದರು. ಕೊನೆಗೂ ಚಿರತೆ ಸೆರೆ ಸಿಕ್ಕಿ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…