ತುಮಕೂರು: ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲನಿಯಲ್ಲಿ ಶನಿವಾರ
ಬೆಳಗ್ಗೆ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ನಡೆಸಿದ್ದು ಇಬ್ಬರಿಗೂ ಗಾಯಗಳಾಗಿವೆ.
ಕೊಳ್ಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಕೆಂಪರಾಜು ಆವರ ಮಕ್ಕಳಾದ ಧನುಷ್ (13) ಈ ಹಾಗೂ ಚೇತನ್ ಕೆ (15 ಚಿರತೆ ದಾಳಿಗೆ ಒಳಗಾದವರು.
ಇಬ್ಬರು ಬಾಲಕರು ಕೊಟ್ಟಿಗೆಗೆ ದನದ ಹಾಲು ಕರೆಯಲು ಹೋಗಿದ್ದರು. ಈ ವೇಳೆ ಕೊಟ್ಠಿಗೆಯಲ್ಲೇ ಅವಿತಿದ್ದ
ಚಿರತೆ ದಾಳಿ ಮಾಡಿದೆ. ಇದರಿಂದ ಭಯಗೊಂಡ ಮಕ್ಕಳು ಕಿರುಚಾಡಿದ್ದಾರೆ. ಮಕ್ಕಳ ಅರುಚಾಟಕ್ಕೆ ಬೆದರಿದ ಚಿರತೆ ಓಡಿ ಹೋಗಿದೆ.
ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲು
ಅವರ ತಂದೆ ಕೆಂಪರಾಜು ಅವರು 108 ಆಂಬ್ಯುಲೆನ್ಸ್ ಗೆ ಫೋನ್ ಮಾಡಿದ್ದಾರೆ. ಆದರೆ ಸಿಬ್ಬಂದಿ ನಮ್ಮಲ್ಲಿ ಅಂಬುಲೆನ್ಸ್ ಇಲ್ಲ ತುಮಕೂರಿಗೆ ಕರೆ ಮಾಡಿ ಎಂದು ನಿರ್ಲಕ್ಷ್ಯದ ಉತ್ತರ ನೀಡಿದರು ಎಂಬ ದೂರು ಕೇಳಿ ಬಂದಿದೆ.
ಗಾಯಾಳು ಬಾಲಕರನ್ನ ಖಾಸಗಿ ಕಾರಿನಲ್ಲೇ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕರೆದೊಯ್ಯುವಾಗ
ಕೊರಟಗೆರೆ ಆಸ್ಪತ್ರೆ ಆವರಣದಲ್ಲಿ ಎರಡು ಅಂಬುಲೆನ್ಸ್ ಗಳು ನಿಂತಿದ್ದನ್ನು ಕೆಂಪರಾಜು ಗಮನಿಸಿದ್ದಾರೆ.
ಈ ವೇಳೆ ಅಧಿಕಾರಿಗಳ ವಿರುದ್ದ ಕೆಂಪರಾಜು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಅಧಿಕಾರಿಗಳು ಸಮಜಾಯಿಷಿ ನೀಡಿ ಸಮಾಧಾನಗೊಳಿಸಿದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…