ಕೊಳ್ಳೇಗಾಲ: ಕಳೆದ ಮೂರು ತಿಂಗಳ ಹಿಂದೆ ಚಿರತೆ ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಹನೂರು ಶಾಸಕ ಆರ್.ನರೇಂದ್ರ ಅವರು ಪರಿಹಾರದ ಚೆಕ್ ಅನ್ನು ವಿತರಣೆ ಮಾಡಿದರು.
ಪಟ್ಟಣದ ಶಾಸಕರ ನಿವಾಸದಲ್ಲಿ ಹನೂರು ತಾಲ್ಲೂಕಿನ ಕೆ.ವಿ.ಎನ್.ದೊಡ್ಡಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಗೋವಿಂದಯ್ಯರವರ ಪತ್ನಿ ಮಹದೇವಮ್ಮ ಎಂಬಾಕೆಗೆ 7.50 ಲಕ್ಷ ರೂ. ಪರಿಹಾರದ ಚೆಕ್ ನ್ನು ವಿತರಿಸಿದರು.
ಬಳಿಕ ಶಾಸಕರು ಮಾತನಾಡಿ, ಗೋವಿಂದಯ್ಯ ಕುಟುಂಬಕ್ಕೆ ಸರ್ಕಾರದ ವತಿಯಿಂದ 7.5ಲಕ್ಷ ರೂ ಪರಿಹಾರ ವಿತರಿಸಲಾಗಿದೆ. ಪರಿಹಾರ ಹಣವನ್ನು ಸರಿಾಂಗಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಸಲಹೆ ನೀಡಿದರು.
ಹನೂರು ವನ್ಯಜೀವಿ ವಲಯ ಎಸಿಎಫ್ ಅಂಕರಾಜು, ಮುಖಂಡರುಗಳಾದ ಶ್ರೀನಿವಾಸ್, ಟಿ.ಮಹದೇವ, ಮಾಜಿ ಛೇರ್ಮನ್ ನರಸಿಂಹಯ್ಯ, ನಾಗೇಶ್, ಎನ್.ಮಹದೇವ, ಕೃಷ್ಣಮೂರ್ತಿ, ಕದರಯ್ಯ ಇತರರು ಹಾಜರಿದ್ದರು.
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…