ಮೈಸೂರು : ಜಿಲ್ಲೆಯ ತಿ.ನರಸೀಪುರದ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ಹೊತ್ತೊಯ್ದಿದ್ದ 11 ವರ್ಷದ ಬಾಲಕ ಜಯಂತ್ ಮೃತದೇಹ ಪತ್ತೆಯಾಗಿದೆ.
ಗ್ರಾಮದ ದಶಕಂಠ ಎಂಬುವರ ಪುತ್ರ ಜಯಂತ್ ಎಂಬ ಬಾಲಕನೇ ಶವವಾಗಿ ಪತ್ತೆ ಯಾದವ. ಈ ಬಾಲಕ ನೆನ್ನೆ ಸಂಜೆ 3.60ರಲ್ಲಿ ಗ್ರಾಮದಲ್ಲಿರುವ ಅತ್ತೆ ಮನೆಗೆ ಹೋಗಿ ಬಿಸ್ಕೆಟ್ ಪಡೆದುಕೊಂಡು ಬರುತ್ತೇನೆಂದು ಮನೆಯಿಂದ ಹೊರಹೋಗಿದ್ದ ಬಳಿಕ ಮನೆಯವರೆಲ್ಲರೂ ಹುಡುಕಾಡಿದ್ದರೂ ಪತ್ತೆಯಾಗದ ಕಾರಣ ಚಿರತೆ ಎಳೆದುಕೊಂಡು ಹೋಗಿರಬಹುದು ಎಂದು ಶಂಕಿಸಲಾಗಿತ್ತು.
ಇಂದು ಬೆಳಿಗ್ಗೆ ಅರ್ಧ ತಿಂದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿದ್ದು, ಮೃತ ಬಾಲಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಚಿರತೆ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಲಾಗಿದ್ದು, ಚಿರತೆ ಸೆರೆ ಹಿಡಿಯುವ ತನಕ ಗ್ರಾಮಸ್ಥರು ಸಾಕಷ್ಟು ಜಾಗೃತರಾಗಿ ಇರುವಂತೆ ತಿಳಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…