Mysore
23
scattered clouds

Social Media

ಸೋಮವಾರ, 15 ಜೂನ್ 2026
Light
Dark

ಮೈದನಹಳ್ಳಿಯಲ್ಲಿ ಚಿರತೆ ಸೆರೆ

ಮೈಸೂರು: ಕಳೆದ ಹಲವು ದಿನಗಳಿಂದ ಇಲವಾಲ ಭಾಗದ ರೈತರ ಜಮೀನಿನಲ್ಲಿ ಪದೇ ಪದೆ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆ,ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ಇಲವಾಲ ಬಳಿಯ ಮೈದನಹಳ್ಳಿ ಬಳಿ ರೈತರ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಗುರುವಾರ ರಾತ್ರಿ ಬಿದ್ದಿದ್ದ ಸುಮಾರು ಎರಡು ವರ್ಷದ ಹೆಣ್ಣು ಚಿರತೆಯನ್ನು ಆರ್‌ಎಫ್‌ಒ ಕೆ.ಸುರೇಂದ್ರ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಅರಣ್ಯಕ್ಕೆ ಬಿಟ್ಟರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!