ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರದ ಬೃಂದಾವನದಲ್ಲಿ ಕಾಣಿಸಿಕೊಂಡ ಚಿರತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನಿಸುತ್ತಿದೆ.
ಚಿರತೆಯು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರು ಬೃಂದಾವನಕ್ಕೆ ಬಾರದಂತೆ ಎರಡು ದಿನಗಳು ಪ್ರವೇಶ ನಿಷೇಧಿಸಿ, ಇದನ್ನು ಸೆರೆ ಹಿಡಿಯಲು ಉತ್ತರ ಬೃಂದಾವನದಲ್ಲಿ ಒಂದು ಬೋನು ಹಾಗೂ ದಕ್ಷಿಣ ಬೃಂದಾವನದಲ್ಲಿ ಎರಡು ಬೋನ್ಗಳನ್ನು ಕಳೆದ ಒಂದು ವಾರದ ಹಿಂದೆಯೇ ಇಡಲಾಗಿದೆ.
ಆದರೆ, ಈ ಚಾಣಾಕ್ಷ ಚಿರತೆಯು ಬೋನಿಗೆ ಬೀಳದೆ ಆಗಾಗ್ಗೆ ಬೃಂದಾವನದಲ್ಲಿ ಕಾಣಿಸಿಕೊಂಡು ಪ್ರವಾಸಿಗರಿಗೆ ಭುಂಭೀತಿ ಹುಟ್ಟಿಸುತ್ತಿರುವುದಲ್ಲದೆ, ಅರಣ್ಯ ಇಲಾಖೆಯವರಿಗೂ ಚಳ್ಳೆ ಹಣ್ಣು ತಿನಿಸುತ್ತಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…