ಮೈಸೂರು : ಸರಗೂರು ಸಮೀಪದ ಹೆಬ್ಬಲಗುಪ್ಪೆ ಗ್ರಾಮಕ್ಕೆ ರಸ್ತೆ ಬದಿಯಲ್ಲಿ ಕಳೆದ ವಾರದ ಹಿಂದೆ ಚಿರತೆೊಂಂದು ಪ್ರತ್ಯಕ್ಷವಾಗಿದ್ದು, ಅದನ್ನು ಕಂಡು ಗ್ರಾಮಸ್ತರು ಭಯಭೀತರಾಗಿದ್ದಾರೆ.
ಜಕ್ಕಹಳ್ಳಿ ಗ್ರಾಮದಿಂದ ಹೆಬ್ಬಲಗುಪ್ಪೆ ಗ್ರಾಮಕ್ಕೆ ಹೋಗುವಾಗ ಇಂದು ಸಂಜೆ 6.40 ರಲ್ಲಿ ಕೆಲಸ ಮುಗಿಸಿ ಮನೆಯತ್ತ ನಡೆದುಕೊಂಡು ಹೋಗುವಾಗ ತೋಟದಿಂದ ರಸ್ತೆ ದಾಟುತ್ತಿದ್ದ ಚಿರತೆಯನ್ನು ನೋಡಿ ಅಲ್ಲಿನ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆ ಕಂಡುಬಂದಾಗಿನಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಭಯದ ವಾತಾವರಣದಲ್ಲಿ ನಿದ್ದೆಗೆಡುವಂತಾಗಿದೆ. ಇದಲ್ಲದೆ ಚಿರತೆ ಹಸುಗಳ ರಾಸು ಹೋಗುವಾಗ ಚಿರತೆ ಎರಗಲು ಮುಂದಾಗುತ್ತಿದ್ದು ಸ್ಥಳದಲ್ಲಿದ್ದ ಗ್ರಾಮದವರು ಜೋರಾಗಿ ಕೂಗಿಕೊಂಡಾಗ ಚಿರತೆ ವಾಪಾಸ್ಸು ತೋಟದತ್ತ ಓಡಿ ಹೋಗಿವೆ. ನಂತರ ಭಯಗೊಂಡು ಊರಿಗೆ ಬಂದು ಮಾಹಿತಿ ನೀಡಿದ್ದಾರೆ.ಸಾಯಂಕಾಲದ ವೇಳೆಯಲ್ಲಿ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗಲು ಭಯ ಪಡುತ್ತಿದ್ದಾರೆ.ಈ ಕುರಿತು ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿ ರಾಜೇಶ್ ಎಂಬುವವರು ಹೆಬ್ಬಲಗುಪ್ಪೆ ಹಾಗೂ ಜಕ್ಕಹಳ್ಳಿ ಗ್ರಾಮದ ಸುತ್ತಮುತ್ತ ಇರುವ ಜಮೀನಿನ ಭಾಗದಲ್ಲಿ ಚಿರತೆಯು ಬಂದಿರುವುದು ಖಚಿತವಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…