ಮೈಸೂರು : ಸರಗೂರು ಸಮೀಪದ ಹೆಬ್ಬಲಗುಪ್ಪೆ ಗ್ರಾಮಕ್ಕೆ ರಸ್ತೆ ಬದಿಯಲ್ಲಿ ಕಳೆದ ವಾರದ ಹಿಂದೆ ಚಿರತೆೊಂಂದು ಪ್ರತ್ಯಕ್ಷವಾಗಿದ್ದು, ಅದನ್ನು ಕಂಡು ಗ್ರಾಮಸ್ತರು ಭಯಭೀತರಾಗಿದ್ದಾರೆ.
ಜಕ್ಕಹಳ್ಳಿ ಗ್ರಾಮದಿಂದ ಹೆಬ್ಬಲಗುಪ್ಪೆ ಗ್ರಾಮಕ್ಕೆ ಹೋಗುವಾಗ ಇಂದು ಸಂಜೆ 6.40 ರಲ್ಲಿ ಕೆಲಸ ಮುಗಿಸಿ ಮನೆಯತ್ತ ನಡೆದುಕೊಂಡು ಹೋಗುವಾಗ ತೋಟದಿಂದ ರಸ್ತೆ ದಾಟುತ್ತಿದ್ದ ಚಿರತೆಯನ್ನು ನೋಡಿ ಅಲ್ಲಿನ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆ ಕಂಡುಬಂದಾಗಿನಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಭಯದ ವಾತಾವರಣದಲ್ಲಿ ನಿದ್ದೆಗೆಡುವಂತಾಗಿದೆ. ಇದಲ್ಲದೆ ಚಿರತೆ ಹಸುಗಳ ರಾಸು ಹೋಗುವಾಗ ಚಿರತೆ ಎರಗಲು ಮುಂದಾಗುತ್ತಿದ್ದು ಸ್ಥಳದಲ್ಲಿದ್ದ ಗ್ರಾಮದವರು ಜೋರಾಗಿ ಕೂಗಿಕೊಂಡಾಗ ಚಿರತೆ ವಾಪಾಸ್ಸು ತೋಟದತ್ತ ಓಡಿ ಹೋಗಿವೆ. ನಂತರ ಭಯಗೊಂಡು ಊರಿಗೆ ಬಂದು ಮಾಹಿತಿ ನೀಡಿದ್ದಾರೆ.ಸಾಯಂಕಾಲದ ವೇಳೆಯಲ್ಲಿ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗಲು ಭಯ ಪಡುತ್ತಿದ್ದಾರೆ.ಈ ಕುರಿತು ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿ ರಾಜೇಶ್ ಎಂಬುವವರು ಹೆಬ್ಬಲಗುಪ್ಪೆ ಹಾಗೂ ಜಕ್ಕಹಳ್ಳಿ ಗ್ರಾಮದ ಸುತ್ತಮುತ್ತ ಇರುವ ಜಮೀನಿನ ಭಾಗದಲ್ಲಿ ಚಿರತೆಯು ಬಂದಿರುವುದು ಖಚಿತವಾಗಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…