ಮೈಸೂರು: ಚಿರತೆ ದಾಳಿಗೊಳಗಾದವರಿಗೆ ಸರ್ಕಾರ ೧೫ ಲಕ್ಷ ರೂ. ಪರಿಹಾರ ನೀಡುತ್ತಿದೆ. ಆದರೆ, ಚಿರತೆ ದಾಳಿಯಿಂದ ಸಾವನ್ನಪ್ಪಿದವರಿಗೆ ೧ ಕೋಟಿ ರೂ. ನೀಡಬೇಕು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು.
ರಾಜ್ಯ ಸರ್ಕಾರಕ್ಕೆ ಚಿರತೆ ಹಿಡಿಯಲು ಆಗಲಿಲ್ಲ. ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಅರಣ್ಯ ಇಲಾಖೆಯ ಬಳಿ ಒಂದು ಚಿರತೆ ಬಂದರೆ, ಅವರು ಎದ್ದು ಬಿದ್ದು ಓಡಿ ಹೋಗುತ್ತಾರೆ. ಸಿಎಂ ಮನೆಯ ಮುಂದೆ ಚಿರತೆ ಬಂದರೆ ಸೆಕ್ಯೂರಿಟಿ ಬಿಟ್ಟು ಓಡುತ್ತಾರೆ. ಚಿರತೆಯನ್ನೇ ಹಿಡಿಯಲು ಆಗದಿದ್ದರೆ ಜನರಿಗೆ ಹೇಗೆ ರಕ್ಷಣೆ ಕೊಡುತ್ತಾರೆ ಎಂದು ಪ್ರಶ್ನಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…