ಜಿಲ್ಲೆಗಳು

ಅರ್ಜುನನ ಸಾವಿನ ಬಗ್ಗೆ ಉನ್ನತಮಟ್ಟದ ತನಿಖೆಯಾಗಲಿ: ವಾಟಾಳ್‌ ನಾಗರಾಜ್‌

ಮೈಸೂರು: ಮೈಸೂರು ದಸರಾದಲ್ಲಿ ಸತತ ೮ ಬಾರಿ ಅಂಬಾರಿಹೊತ್ತ ಆನೆ ಸಾವನ್ನಪ್ಪಿರುವುದು ಅಘಾತಕಾರಿ. ಈ ಬಗ್ಗೆ ಅನೇಕ ಊಹಾ ಪೋಹಗಳು ಹುಟ್ಟಿಕೊಂಡಿದ್ದು, ಈ ಬಗ್ಗೆ ಸರ್ಕಾರ ಉನ್ನತಮಟ್ಟದ ತನಿಖೆ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಅರ್ಜುನನ ಸಾವಿನಿಂದ ಲಕ್ಷಾಂತರ ಜನರ ಮನಸ್ಸಿಗೆ ನೋವಾಗಿದೆ. ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಅರ್ಜುನನ ಸಾವಿಗೆ ನಿಜವಾದ ಕಾರಣ ಭಯಲಾಗಬೇಕು. ಸರ್ಕಾರ ಈ ಬಗ್ಗೆ ತನಿಖೆ ನಡೆಸಿ ಅರ್ಜುನನ ಸಾವಿಗೆ ಕಾರಣ ಯಾರು ಎಂಬುದು ತಿಳಿಸಬೇಕು ಎಂದಿದ್ದಾರೆ.

ಇಲ್ಲವಾದಲ್ಲಿ ಕನ್ನಡ ಚಳುವಳಿ ವಾಟಾಳ್‌ ಪಕ್ಷ ತೀವ್ರ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

andolanait

Recent Posts

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

8 mins ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

32 mins ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

50 mins ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

57 mins ago

ಓದುಗರ ಪತ್ರ | ಜನಗಣತಿ ದೇಶದ ಏಳಿಗೆಯ ದಿಕ್ಸೂಚಿ

ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…

60 mins ago

ಕೆಟ್ಟುನಿಂತ ಬೀದಿ ದೀಪಗಳು ; ಕಗ್ಗತ್ತಲಲ್ಲಿ ರಸ್ತೆಗಳು

ಪ್ರಶಾಂತ್‌ ಎಸ್.‌ ಮೈಸೂರು : ಅಪಘಾತ,ಅನಾಹುತ ಸಂಭವಿಸದಿರಲಿ ಮತ್ತು ನಾಗರಿಕರ ಸಂಚಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಗರದ ಮುಖ್ಯ ರಸ್ತೆಗಳಲ್ಲಿ…

1 hour ago