ಹನೂರು: ಕಳ್ಳಬಟ್ಟಿ ತಯಾರಿಸಲು ಶೇಖರಣೆ ಮಾಡಿದ್ 18 ಲೀಟರ್ ಕಳ್ಳಬಟ್ಟಿ ಕೊಳೆಯನ್ನು ರಾಮಾಪುರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ತಾಲ್ಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಮರದದೊಡ್ಡಿ ಗ್ರಾಮದ ಸರಸಿ ಬಾಯಿ ಆರೋಪಿಯಾಗಿದ್ದಾರೆ.
ಘಟನೆ ವಿವರ: ಕಳ್ಳಬಟ್ಟಿ ತಯಾರಿಸಲು 2 ಬಿಂದಿಗೆ ಹಾಗೂ ಸ್ಟೀಲ್ ಗುಂಡಿಯಲ್ಲಿ 18 ಲೀಟರ್ ಕಳ್ಳಬಟ್ಟಿ ಕೊಳೆಯನ್ನು ಸಂಗ್ರಹಿಸಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ವೃತ್ತ ನಿರೀಕ್ಷಕ ನಂಜುಂಡಸ್ವಾಮಿ ರವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಪ್ರಸಾದ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಿ,ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.
ದಾಳಿಯಲ್ಲಿ ಮುಖ್ಯ ಪೇದೆಗಳಾದ ನಾಗೆಂದ್ರ, ನಾಗಶೆಟ್ಟಿ, ಪೇದೆ ಮಹೇಂದ್ರ ಮಹಿಳಾ ಪೇದೆ ಇಂದ್ರಾಣಿ ರವರು ಪಾಲ್ಗೊಂಡಿದ್ದರು..
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…