ಜಿಲ್ಲೆಗಳು

ಸಿಎಂ ಕಾರ್ಯಕ್ರಮದಲ್ಲಿನ ಜನಸ್ತೋಮವನ್ನು ನೋಡಿ ಸ್ಥಳೀಯ ಶಾಸಕರಲ್ಲಿ ಸೋಲಿನ ಭಯ: ನಿಶಾಂತ್ ವ್ಯಂಗ್ಯ

ಹನೂರು : ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಹಾಗೂ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಆಗಮಿಸಿದ ಜನಸ್ತೋಮವನ್ನು ನೋಡಿ ಸ್ಥಳೀಯ ಶಾಸಕರಿಗೆ ಸೋಲಿನ ಭಯ ಕಾಣುತ್ತಿದೆ ಎಂದು ಬಿಜೆಪಿ ಮುಖಂಡ ನಿಶಾಂತ್ ವ್ಯಂಗ್ಯವಾಡಿದರು.

ಪಟ್ಟಣದ ನಿಶಾಂತ್ ರವರ ಮಹಾ ಮನೆಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು ನನ್ನ ಸ್ನೇಹಿತ ತನ್ನ ಖಾಸಗಿ ಜಮೀನಿನಲ್ಲಿ ನನ್ನ ಹಾಗೂ ಬಿಜೆಪಿ ಪಕ್ಷದ ಪೋಸ್ಟರ್ ಅಳವಡಿಸಿರುವುದಕ್ಕೆ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿರುವುದು ಸರಿ ಇಲ್ಲ, ಇವರು ಶಾಸಕರಾಗಿ 12 ವರ್ಷಗಳಿಂದ ಮಾಡದೇ ಇರುವ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಸರ್ಕಾರ ಮೂರು ವರ್ಷದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದೆ.ಇದಲ್ಲದೆ ಕೇವಲ ಒಂದು ವರ್ಷದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣನವರ ನೇತೃತ್ವದಲ್ಲಿ ಇಡೀ ಜಿಲ್ಲೆ ಸಮಗ್ರ ಅಭಿವೃದ್ಧಿ ಆಗುತ್ತಿರುವುದನ್ನು ನೋಡಿ ಶಾಸಕರಿಗೆ ಭಯ ಉಂಟಾಗಿದೆ. ಇದು ನಮಗೆ ಹಾಗೂ ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಸಂತೋಷವನ್ನುಂಟು ಮಾಡಿದೆ. ಅಂದರೆ ನಮ್ಮ ಬಿಜೆಪಿ ಸಂಘಟನೆ ಹಾಗೂ ಬಿಜೆಪಿ ಶಕ್ತಿ ಯಾವ ರೀತಿ ಇದೆ ಎಂಬುದನ್ನು ಇದರಲ್ಲಿ ತಿಳಿದುಕೊಳ್ಳಬೇಕು, ಎಂದು ತಿಳಿಸಿದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

8 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

8 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

23 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

24 hours ago