ತ್ಯಾಜ್ಯದ ತಾಣವಾದ ಕೆರೆ ಇಂದು ಅಭದ್ರತೆುಂಲ್ಲಿ; ಅಭಿವೃದ್ಧಿಗೆ ಸ್ಥಳೀಯರ ಆಗ್ರಹ
ಉಮೇಶ್ ಹಲಗೂರು
ಹಲಗೂರು: ಇಲ್ಲಿಗೆ ಸಮೀಪದ ಭೀಮನ ಕಿಂಡಿ ಅರಣ್ಯ ಪ್ರದೇಶದಲ್ಲಿ ಅತಿಯಾಗಿ ಸುರಿದ ಮಳೆಯಿಂದಾಗಿ ಹಲಗೂರು ದೊಡ್ಡ ಕೆರೆಗೆ ಯಥೇಚ್ಛವಾಗಿ ನೀರು ಹರಿದು ಬರುತ್ತಿರುವುದರಿಂದ ಕೆರೆ ಭರ್ತಿಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟವರಿಗೆ ಮನವಿ ವಾಡಿದ್ದರೂ ಕೆರೆಗೆ ನೀರು ತುಂಬಿಸುವ ವಿಚಾರದಲ್ಲಿ ಯಾರೂ ಸ್ಪಂದಿಸಿರಲಿಲ್ಲ. ಇಲ್ಲಿಯ ಜನರ ಮಿಡಿತಕ್ಕೆ ಸ್ಪಂದಿಸಿದ ಪ್ರಕೃತಿ ನಿರಂತರ ಮಳೆ ಸುರಿಸುವ ಮೂಲಕ ಸ್ಪಂದಿಸಿದೆ.
ಕೆರೆಯ ನಿರ್ವಹಣೆ, ಅಭಿವೃದ್ಧಿ ಹಾಗೂ ಕೆರೆಗೆ ನೀರು ತುಂಬಿಸುವ ವಿಚಾರವಾಗಿ, ಒತ್ತುವರಿ ಜಾಗವನ್ನು ತೆರವು ವಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿನ ಸಾರ್ವಜನಿಕರು ಮತ್ತು ಜನಪರ ಸಂಘಟನೆಗಳು ಹಲವಾರು ಹೋರಾಟ ವಾಡಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದರೂ ಯಾವುದೇ ಪ್ರೋಯೋಜನವಾಗಿಲ್ಲ. ಇದೀಗ ಹಲಗೂರು ಕೆರೆ ತುಂಬಿ ನಿಂತಿದ್ದು, ಕೋಡಿ ಒಡೆದು ಗ್ರಾಮಕ್ಕೆ ನುಗ್ಗಿದರೆ ಹೆಚ್ಚಿನ ಸಮಸ್ಯೆ ಉಂಟಾಗಲಿದೆ. ಆದ್ದರಿಂದ ಕೂಡಲೇ ತಾಲ್ಲೂಕು ಆಡಳಿತ ಸುರಕ್ಷತಾ ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…