ತ್ಯಾಜ್ಯದ ತಾಣವಾದ ಕೆರೆ ಇಂದು ಅಭದ್ರತೆುಂಲ್ಲಿ; ಅಭಿವೃದ್ಧಿಗೆ ಸ್ಥಳೀಯರ ಆಗ್ರಹ
ಉಮೇಶ್ ಹಲಗೂರು
ಹಲಗೂರು: ಇಲ್ಲಿಗೆ ಸಮೀಪದ ಭೀಮನ ಕಿಂಡಿ ಅರಣ್ಯ ಪ್ರದೇಶದಲ್ಲಿ ಅತಿಯಾಗಿ ಸುರಿದ ಮಳೆಯಿಂದಾಗಿ ಹಲಗೂರು ದೊಡ್ಡ ಕೆರೆಗೆ ಯಥೇಚ್ಛವಾಗಿ ನೀರು ಹರಿದು ಬರುತ್ತಿರುವುದರಿಂದ ಕೆರೆ ಭರ್ತಿಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟವರಿಗೆ ಮನವಿ ವಾಡಿದ್ದರೂ ಕೆರೆಗೆ ನೀರು ತುಂಬಿಸುವ ವಿಚಾರದಲ್ಲಿ ಯಾರೂ ಸ್ಪಂದಿಸಿರಲಿಲ್ಲ. ಇಲ್ಲಿಯ ಜನರ ಮಿಡಿತಕ್ಕೆ ಸ್ಪಂದಿಸಿದ ಪ್ರಕೃತಿ ನಿರಂತರ ಮಳೆ ಸುರಿಸುವ ಮೂಲಕ ಸ್ಪಂದಿಸಿದೆ.
ಕೆರೆಯ ನಿರ್ವಹಣೆ, ಅಭಿವೃದ್ಧಿ ಹಾಗೂ ಕೆರೆಗೆ ನೀರು ತುಂಬಿಸುವ ವಿಚಾರವಾಗಿ, ಒತ್ತುವರಿ ಜಾಗವನ್ನು ತೆರವು ವಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿನ ಸಾರ್ವಜನಿಕರು ಮತ್ತು ಜನಪರ ಸಂಘಟನೆಗಳು ಹಲವಾರು ಹೋರಾಟ ವಾಡಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದರೂ ಯಾವುದೇ ಪ್ರೋಯೋಜನವಾಗಿಲ್ಲ. ಇದೀಗ ಹಲಗೂರು ಕೆರೆ ತುಂಬಿ ನಿಂತಿದ್ದು, ಕೋಡಿ ಒಡೆದು ಗ್ರಾಮಕ್ಕೆ ನುಗ್ಗಿದರೆ ಹೆಚ್ಚಿನ ಸಮಸ್ಯೆ ಉಂಟಾಗಲಿದೆ. ಆದ್ದರಿಂದ ಕೂಡಲೇ ತಾಲ್ಲೂಕು ಆಡಳಿತ ಸುರಕ್ಷತಾ ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…