ತ್ಯಾಜ್ಯದ ತಾಣವಾದ ಕೆರೆ ಇಂದು ಅಭದ್ರತೆುಂಲ್ಲಿ; ಅಭಿವೃದ್ಧಿಗೆ ಸ್ಥಳೀಯರ ಆಗ್ರಹ
ಉಮೇಶ್ ಹಲಗೂರು
ಹಲಗೂರು: ಇಲ್ಲಿಗೆ ಸಮೀಪದ ಭೀಮನ ಕಿಂಡಿ ಅರಣ್ಯ ಪ್ರದೇಶದಲ್ಲಿ ಅತಿಯಾಗಿ ಸುರಿದ ಮಳೆಯಿಂದಾಗಿ ಹಲಗೂರು ದೊಡ್ಡ ಕೆರೆಗೆ ಯಥೇಚ್ಛವಾಗಿ ನೀರು ಹರಿದು ಬರುತ್ತಿರುವುದರಿಂದ ಕೆರೆ ಭರ್ತಿಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟವರಿಗೆ ಮನವಿ ವಾಡಿದ್ದರೂ ಕೆರೆಗೆ ನೀರು ತುಂಬಿಸುವ ವಿಚಾರದಲ್ಲಿ ಯಾರೂ ಸ್ಪಂದಿಸಿರಲಿಲ್ಲ. ಇಲ್ಲಿಯ ಜನರ ಮಿಡಿತಕ್ಕೆ ಸ್ಪಂದಿಸಿದ ಪ್ರಕೃತಿ ನಿರಂತರ ಮಳೆ ಸುರಿಸುವ ಮೂಲಕ ಸ್ಪಂದಿಸಿದೆ.
ಕೆರೆಯ ನಿರ್ವಹಣೆ, ಅಭಿವೃದ್ಧಿ ಹಾಗೂ ಕೆರೆಗೆ ನೀರು ತುಂಬಿಸುವ ವಿಚಾರವಾಗಿ, ಒತ್ತುವರಿ ಜಾಗವನ್ನು ತೆರವು ವಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿನ ಸಾರ್ವಜನಿಕರು ಮತ್ತು ಜನಪರ ಸಂಘಟನೆಗಳು ಹಲವಾರು ಹೋರಾಟ ವಾಡಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದರೂ ಯಾವುದೇ ಪ್ರೋಯೋಜನವಾಗಿಲ್ಲ. ಇದೀಗ ಹಲಗೂರು ಕೆರೆ ತುಂಬಿ ನಿಂತಿದ್ದು, ಕೋಡಿ ಒಡೆದು ಗ್ರಾಮಕ್ಕೆ ನುಗ್ಗಿದರೆ ಹೆಚ್ಚಿನ ಸಮಸ್ಯೆ ಉಂಟಾಗಲಿದೆ. ಆದ್ದರಿಂದ ಕೂಡಲೇ ತಾಲ್ಲೂಕು ಆಡಳಿತ ಸುರಕ್ಷತಾ ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…