ತ್ಯಾಜ್ಯದ ತಾಣವಾದ ಕೆರೆ ಇಂದು ಅಭದ್ರತೆುಂಲ್ಲಿ; ಅಭಿವೃದ್ಧಿಗೆ ಸ್ಥಳೀಯರ ಆಗ್ರಹ
ಉಮೇಶ್ ಹಲಗೂರು
ಹಲಗೂರು: ಇಲ್ಲಿಗೆ ಸಮೀಪದ ಭೀಮನ ಕಿಂಡಿ ಅರಣ್ಯ ಪ್ರದೇಶದಲ್ಲಿ ಅತಿಯಾಗಿ ಸುರಿದ ಮಳೆಯಿಂದಾಗಿ ಹಲಗೂರು ದೊಡ್ಡ ಕೆರೆಗೆ ಯಥೇಚ್ಛವಾಗಿ ನೀರು ಹರಿದು ಬರುತ್ತಿರುವುದರಿಂದ ಕೆರೆ ಭರ್ತಿಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟವರಿಗೆ ಮನವಿ ವಾಡಿದ್ದರೂ ಕೆರೆಗೆ ನೀರು ತುಂಬಿಸುವ ವಿಚಾರದಲ್ಲಿ ಯಾರೂ ಸ್ಪಂದಿಸಿರಲಿಲ್ಲ. ಇಲ್ಲಿಯ ಜನರ ಮಿಡಿತಕ್ಕೆ ಸ್ಪಂದಿಸಿದ ಪ್ರಕೃತಿ ನಿರಂತರ ಮಳೆ ಸುರಿಸುವ ಮೂಲಕ ಸ್ಪಂದಿಸಿದೆ.
ಕೆರೆಯ ನಿರ್ವಹಣೆ, ಅಭಿವೃದ್ಧಿ ಹಾಗೂ ಕೆರೆಗೆ ನೀರು ತುಂಬಿಸುವ ವಿಚಾರವಾಗಿ, ಒತ್ತುವರಿ ಜಾಗವನ್ನು ತೆರವು ವಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿನ ಸಾರ್ವಜನಿಕರು ಮತ್ತು ಜನಪರ ಸಂಘಟನೆಗಳು ಹಲವಾರು ಹೋರಾಟ ವಾಡಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದರೂ ಯಾವುದೇ ಪ್ರೋಯೋಜನವಾಗಿಲ್ಲ. ಇದೀಗ ಹಲಗೂರು ಕೆರೆ ತುಂಬಿ ನಿಂತಿದ್ದು, ಕೋಡಿ ಒಡೆದು ಗ್ರಾಮಕ್ಕೆ ನುಗ್ಗಿದರೆ ಹೆಚ್ಚಿನ ಸಮಸ್ಯೆ ಉಂಟಾಗಲಿದೆ. ಆದ್ದರಿಂದ ಕೂಡಲೇ ತಾಲ್ಲೂಕು ಆಡಳಿತ ಸುರಕ್ಷತಾ ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…