ತ್ಯಾಜ್ಯದ ತಾಣವಾದ ಕೆರೆ ಇಂದು ಅಭದ್ರತೆುಂಲ್ಲಿ; ಅಭಿವೃದ್ಧಿಗೆ ಸ್ಥಳೀಯರ ಆಗ್ರಹ
ಉಮೇಶ್ ಹಲಗೂರು
ಹಲಗೂರು: ಇಲ್ಲಿಗೆ ಸಮೀಪದ ಭೀಮನ ಕಿಂಡಿ ಅರಣ್ಯ ಪ್ರದೇಶದಲ್ಲಿ ಅತಿಯಾಗಿ ಸುರಿದ ಮಳೆಯಿಂದಾಗಿ ಹಲಗೂರು ದೊಡ್ಡ ಕೆರೆಗೆ ಯಥೇಚ್ಛವಾಗಿ ನೀರು ಹರಿದು ಬರುತ್ತಿರುವುದರಿಂದ ಕೆರೆ ಭರ್ತಿಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟವರಿಗೆ ಮನವಿ ವಾಡಿದ್ದರೂ ಕೆರೆಗೆ ನೀರು ತುಂಬಿಸುವ ವಿಚಾರದಲ್ಲಿ ಯಾರೂ ಸ್ಪಂದಿಸಿರಲಿಲ್ಲ. ಇಲ್ಲಿಯ ಜನರ ಮಿಡಿತಕ್ಕೆ ಸ್ಪಂದಿಸಿದ ಪ್ರಕೃತಿ ನಿರಂತರ ಮಳೆ ಸುರಿಸುವ ಮೂಲಕ ಸ್ಪಂದಿಸಿದೆ.
ಕೆರೆಯ ನಿರ್ವಹಣೆ, ಅಭಿವೃದ್ಧಿ ಹಾಗೂ ಕೆರೆಗೆ ನೀರು ತುಂಬಿಸುವ ವಿಚಾರವಾಗಿ, ಒತ್ತುವರಿ ಜಾಗವನ್ನು ತೆರವು ವಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿನ ಸಾರ್ವಜನಿಕರು ಮತ್ತು ಜನಪರ ಸಂಘಟನೆಗಳು ಹಲವಾರು ಹೋರಾಟ ವಾಡಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದರೂ ಯಾವುದೇ ಪ್ರೋಯೋಜನವಾಗಿಲ್ಲ. ಇದೀಗ ಹಲಗೂರು ಕೆರೆ ತುಂಬಿ ನಿಂತಿದ್ದು, ಕೋಡಿ ಒಡೆದು ಗ್ರಾಮಕ್ಕೆ ನುಗ್ಗಿದರೆ ಹೆಚ್ಚಿನ ಸಮಸ್ಯೆ ಉಂಟಾಗಲಿದೆ. ಆದ್ದರಿಂದ ಕೂಡಲೇ ತಾಲ್ಲೂಕು ಆಡಳಿತ ಸುರಕ್ಷತಾ ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…