ಗುಂಡ್ಲುಪೇಟೆ: ಇಲ್ಲಿನ ಮಾರುಕಟ್ಟೆ ಬಳಿ ಕಾರು ಹಾಗೂ ಕೇರಳ ಮೂಲದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಸಿದ್ದಯ್ಯನಹುಂಡಿ ಗ್ರಾಮದ ಸಂಮೃದ್ಧಿ (೨22) ಮೃತಪಟ್ಟವರು. ಆಕೆಯ ಪತಿ ನಾಗೇಂದ್ರಸ್ವಾಮಿ ಅವರಿಗೆ ತೀವ್ರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಅಪೋಲೋ ಅಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಕಾರಿನಲ್ಲಿ ಬರುವಾಗ ಪಟ್ಟಣದ ಮಾರುಕಟ್ಟೆ ಬಳಿ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಮುದ್ದುರಾಜ್ ಭೇಟಿ ನೀಡಿದರು.
ಮೃತಪಟ್ಟ ಯುವತಿ ಎಪಿಎಂಸಿ ವಾಜಿ ಅಧ್ಯಕ್ಷ ಹಾಗೂ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹಸಗೂಲಿ ಗಂಗಾಧರಪ್ಪ ಅವರ ಮೊಮ್ಮಗಳಾಗಿದ್ದಾರೆ.
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…