ಹನೂರು: ತಮಿಳುನಾಡಿಗೆ ನೀಲಗಿರಿ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ಜರುಗಿದೆ.
ಘಟನೆಯ ವಿವರ : ಮೈಸೂರಿನಿಂದ ತಮಿಳುನಾಡಿಗೆ ನೀಲಗಿರಿ ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ರಾಮಾಪುರ ಹಾಗೂ ನಾಲ್ ರೋಡ್ ಅರಣ್ಯ ಪ್ರದೇಶದ ಮಾರ್ಗ ಮಧ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸುದ್ದಿ ತಿಳಿದ ತಕ್ಷಣ ರಾಮಪುರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…
ಆನಂದ್ ಹೊಸೂರು ೪ ರಿಂದ ೬ ಲಕ್ಷ ರೂ.ಗೂ ಅಧಿಕ ಬೆಲೆಬಾಳುವ ದುಬಾರಿ ಎತ್ತುಗಳು ಆಕರ್ಷಣೆ; ರೈತರ ಸಂಭ್ರಮ ಹೊಸೂರು:…
ಗಬ್ಬು ನಾರುತ್ತಿರುವ ರಾಮಾನುಜ ರಸ್ತೆಯ ಅಕ್ಕಮ್ಮಣ್ಣಿ ಆಸ್ಪತ್ರೆ ಪರಿಸರ ಮೈಸೂರು: ಇದು ಅಕ್ಷರಶಃ ಆರೋಗ್ಯ ಕೇಂದ್ರದ ಅನಾರೋಗ್ಯ ಪರಿಸ್ಥಿತಿ. ಇಲ್ಲಿ ಆಸ್ಪತ್ರೆ…
ಕೆ.ಬಿ.ರಮೇಶನಾಯಕ ಮೈಸೂರು: ಹಳೆಯ ಮೈಸೂರು ಪ್ರಾಂತ್ಯದಲ್ಲಿ ಕಾಂಗ್ರೆಸ್ -ಜನತಾ ಪರಿವಾರದ ಭದ್ರಕೋಟೆಯ ನಡುವೆಯೂ ಕೃಷ್ಣರಾಜ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎನ್ನುವಂತೆ…