ಮೈಸೂರು : ಮೈಸೂರು ಲಾರಿ ಮತ್ತು ಟಿಪ್ಪರ್ ಚಾಲಕರ ಕ್ಷೇಮಾಭಿವೃದ್ಧಿ ಸಂಘ (ರಿ.) ದವರ ಸಹಕಾರದ ಮೇರೆಗೆ ನಗರ ವರ್ತುಲ ರಸ್ತೆ, ಯರಗನಹಳ್ಳಿ ವ್ಯಾಪ್ತಿಯ ಮೆಟ್ರೋ ಎಂ-ಸ್ಯಾಂಡ್ ಘಟಕದಲ್ಲಿ ಅಕ್ರಮವಾಗಿ ಎಂ-ಸ್ಯಾಂಡ್, ಜೆಲ್ಲಿ ದಾಸ್ತಾನು ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡುತ್ತಿದ್ದ ಎಂ-ಸ್ಯಾಂಡ್, ಜೆಲ್ಲಿ ಉಪಖನಿಜವನ್ನು ವಶಪಡಿಸಿಕೊಂಡಿದ್ದಾರೆ.
ದಾಳಿಯ ಸಮಯದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ರಶ್ಮಿ, ಭೂ ವಿಜ್ಞಾನಿಗಳಾದ ರಾಮಲಿಂಗಯ್ಯ, ಅಮೃತ, ಗಿರೀಶ್, ಜೀವನ್ ಹಾಗೂ ನಂದೀಶ್ ಹಾಜರಿದ್ದರು..
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…