ಮಡಿಕೇರಿ : ನಿರಂತರ ಮಳೆ ಕಾರಣ ಸಂಭವನೀಯ ಮಣ್ಣು, ಗುಡ್ಡ ಪ್ರದೇಶಗಳ ಬಳಿ ವಾಸವಿರುವ ಜನರನ್ನು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದ ವತಿಯಿಂದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಈ ಸಂದರ್ಭದಲ್ಲಿ ಸಚಿವ ಬಿ.ಸಿ ನಾಗೇಶ್ ಅವರು ಭೇಟಿ ನೀಡಿ ಅಲ್ಲಿನ ಜನರೊಟ್ಟಿಗೆ ಮಾತನಾಡಿದರು.
ಕಾಳಜಿ ಕೇಂದ್ರಕ್ಕೆ ಶಾಸಕರಾದ ಅಪ್ಪಚ್ಚು ರಂಜನ್ ರನ್ನು ಭೇಟಿ ಮಾಡಿದ ನಾಗೇಶ್ ಅವರು ಮಾತನಾಡಿದರು. ಕಾಳಜಿ ಕೇಂದ್ರದಲ್ಲಿರುವರಿಗೆ ಉತ್ತಮ ಆಹಾರ, ವೈದ್ಯಕೀಯ ತಪಾಸಣೆ ಸೇರಿದಂತೆ ಅಗತ್ಯ ವಸ್ತುಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಜೊತೆಗೆ ಕಾಳಜಿ ಕೇಂದ್ರದಲ್ಲಿರುವ ಪುಟ್ಟ ಬಾಲಕನೊಬ್ಬನ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…
ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ…
ಟೆಹ್ರಾನ್ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…
ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…
ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್ಗೆ ಲಿಫ್ಟ್…