ಮಡಿಕೇರಿ : ನಿರಂತರ ಮಳೆ ಕಾರಣ ಸಂಭವನೀಯ ಮಣ್ಣು, ಗುಡ್ಡ ಪ್ರದೇಶಗಳ ಬಳಿ ವಾಸವಿರುವ ಜನರನ್ನು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದ ವತಿಯಿಂದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಈ ಸಂದರ್ಭದಲ್ಲಿ ಸಚಿವ ಬಿ.ಸಿ ನಾಗೇಶ್ ಅವರು ಭೇಟಿ ನೀಡಿ ಅಲ್ಲಿನ ಜನರೊಟ್ಟಿಗೆ ಮಾತನಾಡಿದರು.
ಕಾಳಜಿ ಕೇಂದ್ರಕ್ಕೆ ಶಾಸಕರಾದ ಅಪ್ಪಚ್ಚು ರಂಜನ್ ರನ್ನು ಭೇಟಿ ಮಾಡಿದ ನಾಗೇಶ್ ಅವರು ಮಾತನಾಡಿದರು. ಕಾಳಜಿ ಕೇಂದ್ರದಲ್ಲಿರುವರಿಗೆ ಉತ್ತಮ ಆಹಾರ, ವೈದ್ಯಕೀಯ ತಪಾಸಣೆ ಸೇರಿದಂತೆ ಅಗತ್ಯ ವಸ್ತುಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಜೊತೆಗೆ ಕಾಳಜಿ ಕೇಂದ್ರದಲ್ಲಿರುವ ಪುಟ್ಟ ಬಾಲಕನೊಬ್ಬನ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…