ಜಿಲ್ಲೆಗಳು

ಮಡಿಕೇರಿ : ಫೆ.25 ರಂದು ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ

ಮಡಿಕೇರಿ: ಮೈಸೂರಿನ ರಂಗಾಯಣದ ವತಿಯಿಂದ ಫೆ.25ರಂದು ಶನಿವಾರ ಸಂಜೆ 6 ಗಂಟೆಗೆ ಕುಶಾಲನಗರದಲ್ಲಿ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶಿಸಲಾಗುವುದು ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದ್ದಾರೆ.
ಕುಶಾಲನಗರದ ನೂತನ ಕಲಾಮಂದಿರದಲ್ಲಿ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಈ ನಾಟಕ ರಚಿಸಿ ನಿರ್ದೇಶಿಸಿದ್ದಾರೆ. ಹೆಸರಾಂತ ಕಲಾವಿದ ಶಶಿಧರ ಅಡಪ ರಂಗವಿನ್ಯಾಸ ಮಾಡಿದ್ದು, ಪ್ರಮೋದ್ ಶಿಗ್ಗಾಂವ್ ವಸ್ತ್ರ ವಿನ್ಯಾಸ, ಆರ್.ಸಿ.ಧನಂಜಯ, ಸುಬ್ರಹ್ಮಣ್ಯ ಸಂಗೀತವಿದೆ. 38 ಕಲಾವಿದರು ನಟಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯವ್ಯಾಪಿ ‘ಟಿಪ್ಪು ನಿಜ ಕನಸುಗಳು’ ನಾಟಕ ಅತ್ಯಂತ ಯಶಸ್ವಿಯಾಗಿದ್ದು, ನಾಟಕ ಪುಸ್ತಕ ಈಗಾಗಲೇ 25 ಸಾವಿರಕ್ಕೂ ಅಧಿಕ ಪ್ರತಿಗಳು ಮಾರಾಟವಾಗಿವೆ. 80  ಸಾವಿರ ಜನರಿಗೆ ಈ ಸಾಹಿತ್ಯ ತಲುಪಿದೆ. ಕುಶಾಲನಗರದಲ್ಲಿ ಶನಿವಾರ ‘ಟಿಪ್ಪು ನಿಜ ಕನಸುಗಳು’ ನಾಟಕದ 38ನೇ ಪ್ರದರ್ಶನ ಆಯೋಜಿತವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಟಿಕೆಟ್‌ಗಾಗಿ ಮೊ.ಸಂ. 94830 94830 ಅನ್ನು ಸಂಪರ್ಕಿಸಬಹುದಾಗಿದೆ.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

47 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago