ಜಿಲ್ಲೆಗಳು

ಮಹಾರಾಜ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವೆಬಿನಾರ್

ಮೈಸೂರು: ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯವಹಾರ ನಿರ್ವಹಣಾ ಶಾಸ್ತ್ರ ಹಾಗೂ ಐಕ್ಯೂಎಸಿ ವತಿಯಿಂದ ರಾಷ್ಟ್ರೀಯ ಮಟ್ಟದ ವೆಬಿನಾರ್ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಬಹುದ್ದೂರ್ ಇನ್ಸ್ಟಿಟ್ಯೂಟ್ ಆಫ್ ವ್ಯಾನೇಜ್‌ಮೆಂಟ್ ಸೈನ್ಸ್ ಯೂನಿವರ್ಸಿಟಿ ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ಡಾ. ಆಯಿಷಾ ಎಂ. ಶರೀಫ್ ಮಾತನಾಡಿ, ಇಂದಿನ ಮತ್ತು ನಾಳಿನ ವ್ಯವಹಾರದಲ್ಲಿ ಜ್ಞಾನವು ಪ್ರಮುಖ ಪಾತ್ರವಹಿಸಲಿದೆ. ಸಂಸ್ಥೆಯನ್ನು ಪುನಾರಚಿಸುವ ಮತ್ತು ಮಾನವ ಸಂಪನ್ಮೂಲಗಳ ಪುನರ್ ನಿಯೋಜನೆ  ಜ್ಞಾನವು ಇತರೆ ಸಂಸ್ಥೆಗಳಿಗಿಂತ ಸ್ಪರ್ಧಾತ್ಮಕ ಅಂಚನ್ನು ಪಡೆಯಲು ಪ್ರಮುಖವಾಗಿದೆ ಎಂದು ಹೇಳಿದರು.
ಹೊಸ ಜನರ ಆರ್ಥಿಕತೆ, ಸಂಘಟನೆ ಮತ್ತು ನಿರ್ವಹಣೆುಂ ಕಲ್ಪನೆಯನ್ನು ವಿವರಿಸಿದ ಅವರು ಕಾರ್ಪೊರೇಟ್ ಜ್ಞಾನದ ಮಹತ್ವವನ್ನು ಅರಿತುಕೊಳ್ಳಲು ಪ್ರಾರಂಭಿಸಿದೆ. ಇಂದಿನ ವೃತ್ತಿಪರರು ಹೆಚ್ಚು ಬೇಡಿಕೆಯಲ್ಲಿದ್ದಾರೆ, ಜನರು ಸಂಸ್ಥೆಯ ಪ್ರಮುಖ ಸಾಧನವಾಗಿದ್ದಾರೆ ಮತ್ತು ಆದ್ದರಿಂದ ಗ್ರಾಹಕರ ಅಗತ್ಯತೆಗಳ ಜ್ಞಾನ, ಉತ್ಪಾದನೆ ಮತ್ತು ಜನರ ನಡುವಿನ ಸಂಬಂಧ, ವ್ಯವಹಾರ ಪ್ರಕ್ರಿಯೆ ಮರು-ಎಂಜಿನಿಯರಿಂಗ್ ಬಹಳ ಅವಶ್ಯಕ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಆರ್. ಜುಂಕುಮಾರಿ, ವ್ಯವಹಾರ ನಿರ್ವಹಣಾ ಶಾಸ್ತ್ರದ ಮುಖ್ಯಸ್ಥರಾದ ಎಸ್.ಶೈಲಾ, ಸಂಯೋಜಕ ಎನ್.ಸುನಿಲ್ ಸ್ವಾಗತಿಸಿದರು. ವೆಬಿನಾರ್‌ನಲ್ಲಿ ಭಾರತದ್ಯಾಂತ ಸುಮಾರು ೩೦೦ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

andolanait

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

6 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

6 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

6 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

7 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

10 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

11 hours ago