ಜಿಲ್ಲೆಗಳು

ನಾಳೆ ಚಾಮುಂಡಿಬೆಟ್ಟದ ಏಕಶಿಲಾ ನಂದಿಗೆ ಮಹಾಭಿಷೇಕ

ಮೈಸೂರು: ನಾಳೆ(ಡಿ.೩) ರಂದು ಬೆಟ್ಟದ ಬಳಗ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಚಾಮುಂಡಿ ಬೆಟ್ಟದ ನಂದಿಗೆ 18ನೇ ವರ್ಷದ ಮಹಾಭಿಷೇಕ ಆಯೋಜನೆ ಮಾಡಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಲ್ಲಿ ಮಾತನಾಡಿದ ಟ್ರಸ್ಟ್‌ನ ಕಾರ್ಯದರ್ಶಿ ಎನ್‌.ಗೋವಿಂದ, ಬೆಳಗ್ಗೆ ನಡೆಯಲಿರುವ ಮಹಾಭಿಷೇಕದಲ್ಲಿ 32 ರೀತಿಯ ಅಭಿಷೇಕಗಳನ್ನು ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಅಲ್ಲದೇ, ಆದಿಚುಂಚನಗಿರಿ ಮಠದ ಸೋಮನಾಥ ಸ್ವಾಮೀಜಿ, ಹೊಸಮಠದ ಚಿದಾನಂದ ಸ್ವಾಮೀಜಿ, ಕರ್ನಾಟಕದ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಸ್‌.ಎಸ್..ಬನ್ನೂರಮಠ ಬಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಬಾರಿ ಸುಮಾರು 5ಸಾವಿರಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಬರುವ ಭಕ್ತರಿಗೂ ಪ್ರಸಾದ ವ್ಯವಸ್ತೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಸುಮಾರು 2.5ಲಕ್ಷ ಕರ್ಚಾಗಲಿದ್ದು, ಟ್ರಸ್ಟ್‌ನೊಂದಿಗೆ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಲು ಮುಂದಾಗಿರುವುದಾಗಿ ತಿಳಿಸಿದರು.

ಟ್ರಸ್ಟ್‌ ಅಧ್ಯಕ್ಷ ಪ್ರಕಾಶನ್‌, ಖಜಾಂಜಿ ಪ್ರಕಾಶ್‌, ಖಜಾಂಜಿ ಸುಂದರ್‌, ಅಭಿಷೇಕ ನಿರ್ವಹಣಾಧಿಕಾರಿ ಶಿವಕುಮಾರ್‌ ಇದ್ದರು.

andolanait

Recent Posts

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

5 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

15 hours ago