ಮೈಸೂರು : ನಗರದ ಜೆ ಎಲ್ ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಅನಿರೀಕ್ಷಿತ ಕಟ್ಟಡ ಕುಸಿದ ಸ್ಥಳಕ್ಕೆ ಇಂದು ಶಾಸಕ ಎಲ್ ನಾಗೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಟ್ಟಡದ ಮೂಲೆಯ ಭಾಗವೊಂದು ಕುಸಿದಿರುವ ಕುರಿತು ಪ್ರಾಂಶುಪಾಲರು ಮಾಹಿತಿ ನೀಡಿದ ಕೂಡಲೇ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸೂಚನೆ ನೀಡಿ, ಸ್ಥಳ ಪರಿಶೀಲನೆ ಮಾಡಿದರು.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕಟ್ಟಡದ ಪ್ರಸಕ್ತ ಸ್ಥಿತಿಯ ಕುರಿತು ಪರಿಶೀಲಿಸಿ ವರದಿ ನೀಡಲು ಸೂಚಿಸಿ, ಉನ್ನತ ಶಿಕ್ಷಣ ಸಚಿವರಿಗೆ ದೂರವಾಣಿ ಮೂಲಕ ಸಂಪೂರ್ಣ ಮಾಹಿತಿ ನೀಡಿ ಕೂಡಲೇ ಈ ಬಗ್ಗೆ ಕ್ರಮವಹಿಸಲು ಮನವಿ ಮಾಡಲಾಯಿತು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…