ಜಿಲ್ಲೆಗಳು

ಮಲೆಮಹದೇಶ್ವರನಿಗೆ ಇನ್ಮುಂದೆ ಆನ್ ಲೈನ್ ಮೂಲಕವೂ ಕಾಣಿಕೆ ಸಲ್ಲಿಸಬಹುದು!

ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಇ ಹುಂಡಿಯನ್ನು ತೆರೆದು ಅನುಕೂಲ ಕಲ್ಪಿಸಲಾಗಿದೆ.  ಮಲೆಮಾದೇಶ್ವರ ಬೆಟ್ಟದ ಮುಖ್ಯ ದೇವಾಲಯ ಹಾಗೂ ಇನ್ನಿತರ ಕಡೆ ಹುಂಡಿ (ಗೋಲಕ )ಇಡಲಾಗಿತ್ತು ಇದರಿಂದ ಭಕ್ತಾದಿಗಳು ತಮ್ಮ ಹರಕೆ ಕಾಣಿಕೆಗಳನ್ನು ಹುಂಡಿಯಲ್ಲೇ ಹಾಕಬೇಕಿತ್ತು.

ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಲೆಮಹದೇಶ್ವರ ಬೆಟ್ಟ ಶಾಖೆ ಅಧಿಕಾರಿಗಳ ಸಹಕಾರದೊಂದಿಗೆ ದೇವಾಲಯದ ಪ್ರಮುಖ ಕಡೆಗಳಲ್ಲಿ ಇ ಹುಂಡಿ ತೆರೆಯಲಾಗಿದೆ. ಇದರಿಂದ ಭಕ್ತಾದಿಗಳು ಆನ್ಲೈನ್ ಪಾವತಿ ಮಾಡುವ ಮೂಲಕ ಹರಕೆ ಕಾಣಿಕೆ ಸಲ್ಲಿಸಬಹುದಾಗಿದೆ.  ಮಲೆಮಾದೇಶ್ವರ ಗರ್ಭ ಗುಡಿ ಆವರಣದಲ್ಲಿ ಇ ಹುಂಡಿ ಇಡುವ ಮೂಲಕ (ಆನ್ ಲೈನ್ ಪೇಮೆಂಟ್) ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಬಸವರಾಜು ಲೆಕ್ಕಾಧೀಕ್ಷಕ ಪ್ರವೀಣ್ ಪಾಟೀಲ್ ದ್ವಿತೀಯ ದರ್ಜೆ ಸಹಾಯಕ ಸರಗೂರು ಮಹದೇವಸ್ವಾಮಿ ಪಾರುಪತ್ತೇದಾರ ಮಲ್ಲಿಕಾರ್ಜುನ್,ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಿರಿಯ ಅಧಿಕಾರಿಗಳು ಹಾಜರಿದ್ದರು.

andolanait

Recent Posts

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

1 hour ago

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

2 hours ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

3 hours ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

14 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

16 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

18 hours ago