ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಇ ಹುಂಡಿಯನ್ನು ತೆರೆದು ಅನುಕೂಲ ಕಲ್ಪಿಸಲಾಗಿದೆ. ಮಲೆಮಾದೇಶ್ವರ ಬೆಟ್ಟದ ಮುಖ್ಯ ದೇವಾಲಯ ಹಾಗೂ ಇನ್ನಿತರ ಕಡೆ ಹುಂಡಿ (ಗೋಲಕ )ಇಡಲಾಗಿತ್ತು ಇದರಿಂದ ಭಕ್ತಾದಿಗಳು ತಮ್ಮ ಹರಕೆ ಕಾಣಿಕೆಗಳನ್ನು ಹುಂಡಿಯಲ್ಲೇ ಹಾಕಬೇಕಿತ್ತು.
ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಲೆಮಹದೇಶ್ವರ ಬೆಟ್ಟ ಶಾಖೆ ಅಧಿಕಾರಿಗಳ ಸಹಕಾರದೊಂದಿಗೆ ದೇವಾಲಯದ ಪ್ರಮುಖ ಕಡೆಗಳಲ್ಲಿ ಇ ಹುಂಡಿ ತೆರೆಯಲಾಗಿದೆ. ಇದರಿಂದ ಭಕ್ತಾದಿಗಳು ಆನ್ಲೈನ್ ಪಾವತಿ ಮಾಡುವ ಮೂಲಕ ಹರಕೆ ಕಾಣಿಕೆ ಸಲ್ಲಿಸಬಹುದಾಗಿದೆ. ಮಲೆಮಾದೇಶ್ವರ ಗರ್ಭ ಗುಡಿ ಆವರಣದಲ್ಲಿ ಇ ಹುಂಡಿ ಇಡುವ ಮೂಲಕ (ಆನ್ ಲೈನ್ ಪೇಮೆಂಟ್) ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಬಸವರಾಜು ಲೆಕ್ಕಾಧೀಕ್ಷಕ ಪ್ರವೀಣ್ ಪಾಟೀಲ್ ದ್ವಿತೀಯ ದರ್ಜೆ ಸಹಾಯಕ ಸರಗೂರು ಮಹದೇವಸ್ವಾಮಿ ಪಾರುಪತ್ತೇದಾರ ಮಲ್ಲಿಕಾರ್ಜುನ್,ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…