ಜಿಲ್ಲೆಗಳು

ಮತೀಯ ದೃಷ್ಟಿ ಬಿಟ್ಟು ಕನಕರ ಚಿಂತನೆ ವಿಸ್ತಾರಗೊಳಿಸಲು ಮಾಲಗತ್ತಿ ಸಲಹೆ

ಮೈಸೂರು : ಮತೀಯಗುಡಿಯ ಕಿಟಕಿಯಲ್ಲಿ ಪರಿಶೋಧಕರು ಗರ್ಭಿಣಿಯಾಗಿ ಕನಕದಾಸರನ್ನು ಸರಿಯಾಗಿ ಚಿಕಿತ್ಸೆ ನೀಡಲು ಸಾಧ್ಯವಾಗಲಿಲ್ಲ. ಮತದ ಗರ್ಭಗುಡಿಯ ಕಾರಣಕ್ಕಾಗಿ ಮೀಸಲಿಟ್ಟ ಕನಕದಾಸರ ಕೀರ್ತನೆ,ಚಿಂತನೆಗಳು ವಿಸ್ತಾರಗೊಳ್ಳಲಿಲ್ಲ ಎಂದು ಸಾಹಿತಿ,ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಅರವಿಂದ ಮಾಲಗತ್ತಿ ಬೇಸರ ವ್ಯಕ್ತಪಡಿಸಿದರು.

ನಗರದ ಕಲಾಮಂದಿರದಲ್ಲಿ ನಡೆದ ಕನಕ ಜಯಂತಿಯಲ್ಲಿ ಮುಖ್ಯಭಾಷಣ ಮಾಡಿದ ಅವರು, ಎರಡು ಸಾವಿರ ವರ್ಷಗಳ ಹಿಂದೆ ಕನಕದಾಸರನ್ನು ನೋಡುವ ಮತ್ತು ನಂತರ ನೋಡುವ ದೃಷ್ಟಿಕೋನ, ಆಲೋಚನಾ ಕ್ರಮ ಬದಲಾಗಿದೆ. ಒಬ್ಬರು ಮಾಧ್ವ ಸಿದ್ಧಾಂತಗಳನ್ನು ತಿಳಿಯಾಗಿಸಿದ್ದಾರೆಂದು ಹೇಳಿದ್ದಾರೆ, ಮತ್ತೊಬ್ಬರು ಕನಕದಾಸರ ಕೀರ್ತನೆಗಳಲ್ಲಿ ವೈಷ್ಣವ ಪಂಥದ ಚಿಂತನೆಗಳಿಲ್ಲ ಎನ್ನುತ್ತಾರೆ. ಕನಕದಾಸರು ಬಯಲಿನಲ್ಲಿ ನಿಂತು ಕೃಷ್ಣನನ್ನು ಕಿಂಡಿಯ ಮೂಲಕ ನೋಡಿದರು ಎಂಬ ಮಾತು ಸಂಶೋಧಕರು ಮತೀಯ ಗರ್ಭಗುಡಿಯ ಕಿಟಕಿಯಿಂದ ಅರ್ಥವಾಗಿದ್ದಾರೆ.ಅವರು ಮತ (ಜಾತಿ)ವಿಚಾರಗಳನ್ನು ನೋಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಅನ್ನ ಸಿಕ್ಕಿದ ಮೇಲೆ ಎರಡನೆಯದು ಸ್ವಾಭಿಮಾನ ಎನ್ನಿಸಿತು. ಆದರೆ,ಈಗ ಅನ್ನವಿಲ್ಲದೆ ಬದುಕಬಹುದು. ಸ್ವಾಭಿಮಾನ ಬಿಟ್ಟು ಬದುಕಿರಲಾಗದು. ಕೆಳಜಾತಿಯಲ್ಲಿ ಹುಟ್ಟಿ ಉತ್ತರ ಕೊಡುವುದು ಸ್ವಾಭಿಮಾನದ ಸಂಕೇತ. ನೋವು ಅನುಭವಿಸಿದವರಿಗೆ ಅದೆಲ್ಲವೂ ಗೊತ್ತಾಗಲ್ಲ.ಅಂತಹವರು ಸಶಕ್ತತೆ ಹೊಂದಿರುವ ನಾಯಕರಾಗಿ ಹೊರ ಹೊಮ್ಮುತ್ತಿಲ್ಲ .ನಮ್ಮಲ್ಲಿ ಸಂವಿಧಾನವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಸಂತರು,ಸೂಫಿಗಳು,ಕ್ರೈಸ್ತರು,ಪಾದ್ರಿಗಳು ಒಟ್ಟಾಗಿ ಸಂವಿಧಾನವನ್ನು ಉಳಿಸಬೇಕಾಗಿದೆ. ಒಂದುಗೂಡುವ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದು ತಿಳಿಯಬೇಕು ಎಂದು ಸೂಕ್ಷ್ಮವಾಗಿ ಹೇಳಿದರು. 

ಕನಕದಾಸರು ಬದುಕಿನಲ್ಲಿ ಎದುರಿಸಿದ ವಿಚಾರಗಳನ್ನು ನೋಡಿದರೆ ಸುಧಾರಣಾವಾದಿಯಾಗಿದ್ದರು.ಕನಕದಾಸರನ್ನು ಸಮಾಜ ಸಂಪೂರ್ಣವಾಗಿ ನೋಡಲಿಲ್ಲ,ಅರ್ಥಮಾಡಿಕೊಳ್ಳಲಿಲ್ಲ ಎಂದು ನುಡಿದರು.

ಸಿದ್ದರಾಮಯ್ಯರಿಗೆ ಮತ್ತೆ ಸಿಎಂ ಆಗುವ ಅವಕಾಶವಿದೆ

ಸ್ವಾಭಿಮಾನದ ಪ್ರತೀಕವಾದ ಸಿದ್ದರಾಮಯ್ಯನವರು ಸಾಮಾಜಿಕ ವಿಷಯ ಬಂದಾಗ ಕನಕದಾಸರಂತೆ ಸೆಟೆದು ನಿಲ್ಲುತ್ತಾರೆ. ಅವರು ಮತ್ತೆ ಮುಖ್ಯಮಂತ್ರಿಯಾಗುವ ಎಲ್ಲಾ ಅವಕಾಶಗಳಿವೆ, ತಾವೆಲ್ಲರೂ ಮತಚಲಾಯಿಸಬೇಕು ಎಂದು ಮಾಲಗತ್ತಿ ಸಲಹೆ ನೀಡಿ.

ಕನಕದಾಸರು ಭಕ್ತಿಯ ವಿಷಯದಲ್ಲಿ ಬಾಣದಂತೆ ಬಾಗುತ್ತಿದ್ದರು. ಆದರೆ ಸಾಮಾಜಿಕ ವ್ಯವಸ್ಥೆಯ ವಿಷಯ ಬಂದಾಗ ಬಿಲ್ಲಿನಂತೆ ಸೆಟೆದು ನಿಲ್ಲಲು. ಹಾಗೆ ಹೂಡಿದ ಬಾಣ ಕೊನೆಯಲ್ಲಿ ಹೂವನ್ನು ಚೆಲ್ಲುತ್ತಿತ್ತು. ಹಾಗೆಯೇ ಸ್ವಾಭಿಮಾನ ಎಂದರೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಎಂದರೆ ಸ್ವಾಭಿಮಾನ ಎನ್ನುವಂತಿರುವ ಸಿದ್ದರಾಮಯ್ಯನವರು ಸಾಮಾಜಿಕ ವಿಷಯದಲ್ಲಿ ಬಾಣದಂತ ಸೆಟೆದು ನಿಲ್ಲುತ್ತಾರೆ.

ಸಿದ್ದರಾಮಯ್ಯ ಅವರಿಗೆ ಮತ್ತೊಂದು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ದೊರೆತರೆ ಭಾರತೀಯ ಸಂತರ ಪರಂಪರೆಯನ್ನು ಪುನರ್ಜೀವನಗೊಳಿಸಿ, ಎಲ್ಲಾ ಸಂತರನ್ನು ಒಂದು ಕಡೆ ಸೇರಿಸುವ ಗ್ರಂಥಗಳನ್ನು ಹೊರತರಬೇಕು. ಸಿದ್ದರಾಮಯ್ಯ ಅವರ ಭಾಷಣಗಳು ಸಂಗ್ರಹವಾಗಿ ಗ್ರಂಥದಲ್ಲಿ ಹೊರಬರಬೇಕು ಎಂದು ಹೇಳಿದರು.

andolana

Recent Posts

ಬಿಡದಿ ಟೌನ್‌ಶಿಪ್‌ : ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಏಟು ; ವಾಹನ ಜಖಂ

ಬಿಡದಿ : ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…

6 hours ago

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

11 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

11 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

18 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

18 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

18 hours ago