ಮಳವಳ್ಳಿ: ದೇವಸ್ಥಾನದ ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ನೀರಿನ ತೊಟ್ಟಿಯಲ್ಲಿ ನೀರು ತೆಗೆದುಕೊಳ್ಳುವ ವೇಳೆ ವಿದ್ಯುತ್ ಸ್ವರ್ಶಿಸಿ ಮೃತಪಟ್ಟ ಘಟನೆ ತಾಲ್ಲೂಕಿನ ದುಗ್ಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೂಲತಃ ತಮಿಳುನಾಡು ನಿವಾಸಿ ಗಣೇಶ್ (೨೨) ಮೃತಪಟ್ಟ ಕಾರ್ಮಿಕ.
ಮೃತ ಗಣೇಶ ಹಾಗೂ ಸಹಪಾಟಿಗಳು ಈಶ್ವರ ದೇವಸ್ಥಾನ ಕಟ್ಟಡದ ಕೆಲಸ ಮಾಡಲು ತಮಿಳುನಾಡಿನಿಂದ ಆಗಮಿಸಿದ್ದರು. ಶುಕ್ರವಾರ ಈಶ್ವರ ದೇವಸ್ಥಾನದ ಬಳಿ ನೀರಿನ ತೊಟ್ಟಿನಲ್ಲಿ ನೀರು ತೆಗೆದುಕೊಳ್ಳುವ ವೇಳೆ ಗಣೇಶನಿಗೆ ವಿದ್ಯುತ್ ಸ್ವರ್ಶಿಸಿ ಮೃತಪಟ್ಟಿದ್ದಾನೆ.
ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಶವ ಪರೀಕ್ಷೆ ನಂತರ ವಾರಸುದಾರರಿಗೆ ನೀಡಲಾಯಿತು.
ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…
ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …