ಮಳವಳ್ಳಿ: ದೇವಸ್ಥಾನದ ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ನೀರಿನ ತೊಟ್ಟಿಯಲ್ಲಿ ನೀರು ತೆಗೆದುಕೊಳ್ಳುವ ವೇಳೆ ವಿದ್ಯುತ್ ಸ್ವರ್ಶಿಸಿ ಮೃತಪಟ್ಟ ಘಟನೆ ತಾಲ್ಲೂಕಿನ ದುಗ್ಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೂಲತಃ ತಮಿಳುನಾಡು ನಿವಾಸಿ ಗಣೇಶ್ (೨೨) ಮೃತಪಟ್ಟ ಕಾರ್ಮಿಕ.
ಮೃತ ಗಣೇಶ ಹಾಗೂ ಸಹಪಾಟಿಗಳು ಈಶ್ವರ ದೇವಸ್ಥಾನ ಕಟ್ಟಡದ ಕೆಲಸ ಮಾಡಲು ತಮಿಳುನಾಡಿನಿಂದ ಆಗಮಿಸಿದ್ದರು. ಶುಕ್ರವಾರ ಈಶ್ವರ ದೇವಸ್ಥಾನದ ಬಳಿ ನೀರಿನ ತೊಟ್ಟಿನಲ್ಲಿ ನೀರು ತೆಗೆದುಕೊಳ್ಳುವ ವೇಳೆ ಗಣೇಶನಿಗೆ ವಿದ್ಯುತ್ ಸ್ವರ್ಶಿಸಿ ಮೃತಪಟ್ಟಿದ್ದಾನೆ.
ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಶವ ಪರೀಕ್ಷೆ ನಂತರ ವಾರಸುದಾರರಿಗೆ ನೀಡಲಾಯಿತು.
ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…