ಮಳವಳ್ಳಿ: ದೇವಸ್ಥಾನದ ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ನೀರಿನ ತೊಟ್ಟಿಯಲ್ಲಿ ನೀರು ತೆಗೆದುಕೊಳ್ಳುವ ವೇಳೆ ವಿದ್ಯುತ್ ಸ್ವರ್ಶಿಸಿ ಮೃತಪಟ್ಟ ಘಟನೆ ತಾಲ್ಲೂಕಿನ ದುಗ್ಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೂಲತಃ ತಮಿಳುನಾಡು ನಿವಾಸಿ ಗಣೇಶ್ (೨೨) ಮೃತಪಟ್ಟ ಕಾರ್ಮಿಕ.
ಮೃತ ಗಣೇಶ ಹಾಗೂ ಸಹಪಾಟಿಗಳು ಈಶ್ವರ ದೇವಸ್ಥಾನ ಕಟ್ಟಡದ ಕೆಲಸ ಮಾಡಲು ತಮಿಳುನಾಡಿನಿಂದ ಆಗಮಿಸಿದ್ದರು. ಶುಕ್ರವಾರ ಈಶ್ವರ ದೇವಸ್ಥಾನದ ಬಳಿ ನೀರಿನ ತೊಟ್ಟಿನಲ್ಲಿ ನೀರು ತೆಗೆದುಕೊಳ್ಳುವ ವೇಳೆ ಗಣೇಶನಿಗೆ ವಿದ್ಯುತ್ ಸ್ವರ್ಶಿಸಿ ಮೃತಪಟ್ಟಿದ್ದಾನೆ.
ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಶವ ಪರೀಕ್ಷೆ ನಂತರ ವಾರಸುದಾರರಿಗೆ ನೀಡಲಾಯಿತು.
ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…