ಹನೂರು : ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಮುಂಭಾಗ ಭಕ್ತರು ಹಾಗೂ ಸಾರ್ವಜನಿಕರು ಚಪ್ಪಲಿಗಳನ್ನು ಬಿಡದಂತೆ ಕ್ರಮವಹಿಸಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.
ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಾದ ಧರ್ಮಸ್ಥಳ ಕುಕ್ಕೆ ಸುಬ್ರಹ್ಮಣ್ಯ, ಚಾಮುಂಡಿ ಬೆಟ್ಟ ನಂಜನಗೂಡು ಸೇರಿದಂತೆ ಇನ್ನಿತರ ದೇವಾಲಯಗಳಲ್ಲಿ ಭಕ್ತರು ಚಪ್ಪಲಿ ಬಿಡುವುದಕ್ಕಾಗಿ ಕೌಂಟರ್ ಗಳನ್ನು ತೆಗೆದಿದ್ದಾರೆ. ಅದೇ ರೀತಿ ಮಲೆ ಮಾದೇಶ್ವರ ಬೆಟ್ಟದ ದೇವಾಲಯದ ಸಮೀಪ ಒಂದು ಚಪ್ಪಲಿ ಕೌಂಟರ್ ಗಳನ್ನು ತೆರೆಯಲಾಗಿದೆ. ಜಾತ್ರಾ ಮಹೋತ್ಸವ ಹಬ್ಬ ಹರಿದಿನಗಳು,ಅಮಾವಾಸ್ಯೆ ಪೂಜೆ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ. ಬರುವಂತಹ ಭಕ್ತಾದಿಗಳಿಗೆ ಕೇವಲ ಒಂದೇ ಒಂದು ಚಪ್ಪಲಿ ಕೌಂಟರ್ ಇರುವುದರಿಂದ ತೀವ್ರ ತೊಂದರೆ ಆಗುತ್ತಿದೆ ಈ ಹಿನ್ನೆಲೆ ದೇವಾಲಯದ ಆವರಣ ಹಾಗೂ ರಂಗಮಂದಿರದ ಮುಂಭಾಗ ಚಪ್ಪಲಿಗಳನ್ನು ಬಿಡುತ್ತಿರುವುದರಿಂದ ಭಕ್ತರಿಗೆ ಕಿರಿಕಿರಿ ಉಂಟಾಗುತ್ತಿದೆ ಆದ್ದರಿಂದ ಸಂಬಂಧಪಟ್ಟ ಪ್ರಾಧಿಕಾರದ ಅಧಿಕಾರಿಗಳು ಹೆಚ್ಚು ಚಪ್ಪಲಿ ಕೌಂಟರ್ ತೆರೆದು ಅನುಕೂಲ ಕಲ್ಪಿಸಿ ಎಲ್ಲೆಂದರಲ್ಲಿ ಚಪ್ಪಾಲಿ ಬಿಡದಂತೆ ಕ್ರಮವಹಿಸಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…