ಹನೂರು : ತಮಿಳುನಾಡು ಎಡಿಜಿಪಿ ಜಯರಾಮ್ ರವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನವರಾದ ಇವರು ಕಳೆದ ಒಂದು ವರ್ಷಗಳಿಂದ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾಮಾನ್ಯರಂತೆ ಎಡಿಜಿಪಿ ರವರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಮಲೆ ಮಾದೇಶ್ವರ ದರ್ಶನ ಪಡೆದು, ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಸೇವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ನಂತರ ಸಾಲೂರು ಬೃಹನ್ ಮಠಕ್ಕೆ ಭೇಟಿ ನೀಡಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಆಶೀರ್ವಾದ ಪಡೆದು ಶ್ರೀಮಠದಲ್ಲಿ ವಾಸ್ತವ್ಯವಿದ್ದು ಮರುದಿನ ಕರ್ತವ್ಯಕ್ಕೆ ತೆರಳಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…