ಟೋಲ್ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದರ್ಪ ತೋರಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಪ್ಲಾಜಾದಲ್ಲಿ ನಡೆದಿದೆ.
ತಾನು ಸಚಿವ ಡಿಕೆಶಿ ಸಂಬಂಧಿ ,ಟೋಲ್ ಕಟ್ಟಲ್ಲವೆಂದು ಟೋಲ್ ಸಿಬ್ಬಂದಿಗೆ ಅವಾಜ್ ಹಾಕಿರುವ ಬಗ್ಗೆ ಆರೋಪ ಕೇಳಿಬಂದಿದೆ. ಟೋಲ್ ಕಟ್ಟಿ ಮುಂದೆ ಹೋಗುವಂತೆ ತಿಳಿಸಿದ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ.
ಟೋಲ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಸುಜಾತ ಮೇಲೆ ಪುಡಾತಿ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ವಿಡಿಯೋ ಟೋಲ್ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಕ್ಷಿಯೊಂದಿಗೆ ದೂರು ದಾಖಲಿಸಲು ಮಹಿಳಾ ಸಿಬ್ಬಂದಿ ಮುಂದಾಗಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…
ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…
ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…
ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್ಗಳಿಗೆ…