ನ 20,21 ರಂದು ಆರಾಧನಾ ಮಹೋತ್ಸವ
ಬೇಗೂರು : ಸಮೀಪದ ಮಂಚಹಳ್ಳಿ ಗ್ರಾಮದ ಮಂಚಹಳ್ಳಿಗವಿ ಕ್ಷೇತ್ರ ಶ್ರೀ ನಾಗಲಿಂಗಸ್ವಾಮಿ ದೇವಾಲಯದಲ್ಲಿ ನ. 20ರ ಭಾನುವಾರ ಮತ್ತು 21 ರ ಕಾರ್ತಿಕ ಸೋಮವಾರ ಆರಾಧನಾ ಮಹೋತ್ಸವ ನಡೆಯಲಿದೆ. ಸಾರ್ವಜನಿಕರು
ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.





